ಸಚಿವರಿಂದ ಟಾಸ್‌ ಹಾಕಿ ಉಪನ್ಯಾಸಕರ ನೇಮಕ!


Team Udayavani, Feb 14, 2018, 11:53 AM IST

255.jpg

ಶಿಕ್ಷಕರನ್ನು ಎಲ್ಲಾದರೂ ಟಾಸ್‌ ಹಾಕಿ ಆಯ್ಕೆ ಮಾಡಿದ್ದನ್ನು ಕೇಳಿದ್ದೀರಾ? ಪಂಜಾಬ್‌ನಲ್ಲಿ ಇಂಥದ್ದೊಂದು ಅಚ್ಚರಿ ನಡೆದಿದೆ. ಇಲ್ಲಿನ ಸಚಿವರೊಬ್ಬರು ನಾಣ್ಯ ಚಿಮ್ಮಿಸಿ ಉಪನ್ಯಾಸಕರ ನೇಮಕ ಮಾಡಿದ್ದಾರೆ. ಇದೀಗ ಭಾರೀ ವಿವಾದ ಸೃಷ್ಟಿಸಿದ್ದು, ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಪಂಜಾಬ್‌ ತಾಂತ್ರಿಕ ಶಿಕ್ಷಣ ಸಚಿವ ಚರಣಜಿತ್‌ ಸಿಂಗ್‌ ಚನ್ನಿ ಅವರು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗಕ್ಕೆ ಇಬ್ಬರು ಉಪನ್ಯಾಸಕರನು ° ನಾಣ್ಯ ಚಿಮ್ಮಿಸಿ ಆರಿಸುವ ಮೂಲಕ ನೇಮಕ ಮಾಡಿದ್ದಾರೆ. ನೇಮಕಾತಿಗಾಗಿ ಇಂಥ ವಿಲಕ್ಷಣ ಕ್ರಮ ಅನುಸರಿಸಿದವರಲ್ಲಿ ಇವರೇ ಮೊದಲಿಗರು.

ಪಿಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 37 ಮಂದಿ ಉಪನ್ಯಾಸಕರನ್ನು ಸರ್ಕಾರಿ ತಾಂತ್ರಿಕ ಕಾಲೇಜುಗಳಿಗೆ ನೇಮಕ ಮಾಡಬೇಕಿತ್ತು. ಎಲ್ಲರಿಗೂ ಅವರು ಕೇಳಿದ ಕಾಲೇಜುಗಳಿಗೆ ನೇಮಕ ಮಾಡಲಾಯಿತು. ಆದರೆ ಇಬ್ಬರು ಮಾತ್ರ ಪಟಿಯಾಲಾ ಪಾಲಿಟೆಕ್ನಿಕ್‌ ಕಾಲೇಜಿಗೇ ನೇಮಕಾತಿ ಮಾಡುವಂತೆ ಒತ್ತಾಯಿಸಿದರು. ಈ ಸಮಸ್ಯೆ ಬಗೆಹರಿಸಲು ಸಚಿವ ಚನ್ನಿ, ಟಾಸ್‌ ಹಾಕಿ ನೇಮಕ ಮಾಡಿ ಇಕ್ಕ ಟ್ಟಿಗೆ ಸಿಲುಕಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.