ಏಳು ಚಿನ್ನದ ಗಟ್ಟಿ ಕದ್ದ ಬಳಿಕ ಬೇಸ್ತುಬಿದ್ದ ಕಳ್ಳ


Team Udayavani, Mar 9, 2018, 4:27 AM IST

4.jpg

ಒಬ್ಬ ಕಳ್ಳನಿಗೆ ತನ್ನ ಜೀವಮಾನದಲ್ಲಿ ಆಗಬಹುದಾದ ಬಹುದೊಡ್ಡ ಆಘಾತ ಏನಿರಬಹದು? ತಾನು ಕಳ್ಳತನ ಮಾಡುವಾಗಲೇ ಪೊಲೀಸರ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಕೊಳ್ಳುವುದು ಇರಬಹುದಾ? ಇಲ್ಲ. ಅದಕ್ಕಿಂತ ದೊಡ್ಡ ಆಘಾತ ಎಂದರೆ, ತಾನು ತುಂಬಾ ಉಪಾಯ ಮಾಡಿ ಕಷ್ಟಪಟ್ಟು ದೋಚಿರುವ ಚಿನ್ನದ ಗಟ್ಟಿಗಳು ಚಿನ್ನವೇ ಅಲ್ಲ, ಅವು ನಕಲಿ ಎಂದು ಗೊತ್ತಾಗುವುದು. ಇಂಥದ್ದೊಂದು ಆಘಾತ ಚೀನಾದ ಕಳ್ಳನೊಬ್ಬನಿಗೆ ಆಗಿದೆ. ಇದಕ್ಕಿಂತ ದೊಡ್ಡ ಆಘಾತ ಎಂದರೆ, ಈತ ಹೊಂಚು ಹಾಕಿ ಕಳ್ಳತನ ಮಾಡಿದ ಮಳಿಗೆ ನಿಜದಲ್ಲಿ ಚಿನ್ನ ಮಾರಾಟದ ಮಳಿಗೆಯೇ ಅಲ್ಲ. ಆತ ದೋಚಿದ್ದು ಪ್ರದರ್ಶನಕ್ಕೆ ಇರಿಸಿದ್ದ ನಕಲಿ ಚಿನ್ನದ ಬಾರುಗಳನ್ನು.

ಈತ ಮುಖಕ್ಕೆ ಬಟ್ಟೆ ಸುತ್ತಿಕೊಂಡು ನಕಲಿ ಗಟ್ಟಿಗಳನ್ನು ಇರಿಸಿದ್ದ ಗಾಜಿನ ಕಪಾಟನ್ನು ಸುತ್ತಿಗೆಯಿಂದ ಒಡೆದು, ಏಳು ಗಟ್ಟಿಗಳನ್ನು ಕದ್ದುಕೊಂಡು ಪರಾರಿಯಾಗುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಮಳಿಗೆ ಹಣಕಾಸು ನಿರ್ವಹಣೆ ಸಂಸ್ಥೆಯಂತೆ. ಈತ ಇದನ್ನು ಚಿನ್ನದ ಅಂಗಡಿ ಎಂದು ಏಕೆ ಭಾವಿಸಿದ ಎಂಬುದೇ ಸೋಜಿಗದ ಸಂಗತಿ.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.