ಸಂಬಳ ಜಾಸ್ತಿ ಮಾಡಿದ್ದಕ್ಕೆ ವೈದ್ಯರ ಮುಷ್ಕರ!


Team Udayavani, Mar 12, 2018, 3:40 AM IST

44.jpg

ಇತ್ತ, ಭಾರತೀಯ ಉದ್ಯೋಗಿಗಳು “ಯಾರಿಗೆ ಸಾಲುತ್ತೆ ಸಂಬಳ’ ಅಂತ ದಿನನಿತ್ಯ ಗೋಳಾಡುತ್ತಿದ್ದರೆ, ದೂರದ ಕೆನಡಾದಲ್ಲಿ ಸುಮಾರು 500ರಷ್ಟು ವೈದ್ಯರು ತಮಗೆ ನೀಡುತ್ತಿರುವ ಸಂಬಳ ಜಾಸ್ತಿ ಆಗಿದೆ. ಪ್ಲೀಸ್‌ ಅದನ್ನು ಕಮ್ಮಿ ಮಾಡಿ ಅಂತ ಮುಷ್ಕರಕ್ಕಿಳಿದಿದ್ದಾರೆ! ಇತ್ತೀಚೆಗೆ, ಕೆನಡಾ ವೈದ್ಯಕೀಯ ಸಂಸ್ಥೆಗಳ ಒಕ್ಕೂಟವು ವೈದ್ಯರ ವೇತನವನ್ನು ಹೆಚ್ಚಿಸಿದ್ದು ಇವರಿಗೆ ಅಸಮಾಧಾನ ತಂದಿದೆಯಂತೆ. ಇವರಿಗೇನು ತಲೆ ಕೆಟ್ಟಿದೆಯಾ ಅಂತ ಯೋಚಿಸಬೇಡಿ. ಇವರು ಈ ಮುಷ್ಕರ ಮಾಡುತ್ತಿರುವುದು ಒಂದು ಸಾಮಾಜಿಕ ಕಳಕಳಿಗಾಗಿ.

ಈ ವೈದ್ಯರು ಸೇವೆ ಸಲ್ಲಿಸುತ್ತಿರುವ ಆಸ್ಪತ್ರೆಗಳಲ್ಲಿ ಶುಶ್ರೂಷಕಿಯರಿಗೆ ಬಹಳ ಕಡಿಮೆ ಸಂಬಳ ಇದೆಯಂತೆ.ಅಲ್ಲದೆ, ಕೆಲವು ಆಸ್ಪತ್ರೆಗಳನ್ನು ಮೂಲಸೌಕರ್ಯಗಳ ಕೊರತೆಯೂ ಕಾಡುತ್ತಿದೆಯಂತೆ. ಕಳಪೆ ಸೌಲಭ್ಯಗಳಿಂದಾಗಿ ಇಲ್ಲಿಗೆ ಬರುವ ರೋಗಿಗಳು ಕಷ್ಟ ಅನುಭವಿಸುವಂತಾಗಿದೆಯಂತೆ. ಹಾಗಾಗಿ, ಅವರ ಸ್ಥಿತಿಗತಿಗಳು ಉತ್ತಮಗೊಳ್ಳುವುದಕ್ಕೆ ಮೊದಲು ಆದ್ಯತೆ ಕೊಡಿ. ನಮಗೆ ಸಂಬಳ ಹೆಚ್ಚು ಬೇಕಿಲ್ಲ ಅಂತ ವೈದ್ಯರು ಸರ್ಕಾರದ ಮುಂದೆ ಬೇಡಿಕೆಯಿಟ್ಟಿದ್ದಾರೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.