13 ವರ್ಷದ ಬಾಲಕ ಕಾರು ಕದ್ದು ಓಡಿಸಿದ


Team Udayavani, Apr 19, 2018, 6:11 AM IST

97.jpg

ನ್ಯೂಜಿಲೆಂಡ್‌ನ‌ ಪೊಲೀಸರಿಗೆ ಮಹಿಳೆಯೊಬ್ಬರಿಂದ ತಮ್ಮ ಸುಜುಕಿ ಸ್ವಿಫ್ಟ್ ಕಾರು ಕಾಣೆಯಾಗಿರುವದರ ಕುರಿತು ಬುಧವಾರ ರಾತ್ರಿ ಕರೆ ಬಂದಿತು. ನನ್ನ ಮನೆಯಿಂದಲೇ ಕಾರು ಕಳುವಾಗಿದೆ. ನನ್ನ ಸಂಬಂಧಿಗಳೇ ಅದನ್ನು ಕದ್ದಿರಬಹುದು ಎಂದು ಅವರು ಆರೋಪಿಸಿದರು. ಇದಾದ ಒಂದು ಗಂಟೆ ಬಳಿಕ ಪೊಲೀಸರು ಈ ಕಾರನ್ನು ಪತ್ತೆ ಮಾಡಿ, ಅದನ್ನು ಹಿಂಬಾಲಿಸಲು ಪ್ರಯತ್ನಿಸಿದಾಗ ಕಾರಿನ ವೇಗ ಅಚ್ಚರಿಯ ರೀತಿಯಲ್ಲಿ ಹೆಚ್ಚಾಯಿತು. ಬಳಿಕ ಹರಸಾಹಸ ಪಟ್ಟು ಹೇಗೋ ಕಾರನ್ನು ತಡೆದು ನಿಲ್ಲಿಸಿ, ಕಾರಿನ ಒಳಗೆ ನೋಡಿದಾಗ ಪೊಲೀಸರು ಮೂರ್ಚೆ ಹೋಗುವುದೊಂದೇ ಬಾಕಿ. 13 ವರ್ಷ ವಯಸ್ಸಿನ ಬಾಲಕ ಕಾರು ಚಾಲನೆ ಮಾಡುತ್ತಿದ್ದಾನೆ.

ಜೊತೆಗೆ 7 ಕುಟುಂಬಗಳಿಗೆ ಸೇರಿದ 8 ಮಕ್ಕಳೂ ಅದರೊಳಗೆ ಇದ್ದಾರೆ. ಇವರೆಲ್ಲರೂ 10ರಿಂದ 17 ವಯಸ್ಸಿನವರು. ಈ ಕುಟುಂಬಗಳಿಗೆ ತಮ್ಮ ಮಕ್ಕಳು ಕಾಣೆಯಾಗಿರುವುದೇ ತಿಳಿದಿಲ್ಲ. 13ರ ಬಾಲಕ ಕಾರು ಕದ್ದು ಜಾಲಿ ರೈಡ್‌ ಮಾಡುವ ನಿರ್ಧಾರ ಮಾಡಿದ್ದೇ ಆತಂಕ ಉಂಟುಮಾಡುವ ವಿಷಯ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.