2.12 ಕೋಟಿ ಬ್ರೇಕಪ್‌ ಫೀ ಎಸೆದು ಹೋದ ಚೀನಿ ಮಹಿಳೆ!!


Team Udayavani, May 13, 2018, 5:07 AM IST

4.jpg

ಚೀನಾದ ಮಹಿಳೆಯೊಬ್ಬಳು ಹಣದ ಕುರಿತು ತೋರಿರುವಷ್ಟು ಉಡಾಫೆಯನ್ನು ಬಹುಶಃ ಯಾವ ಮಹಿಳೆಯೂ ತೋರಿರಲಾರರು. ಬರೋಬ್ಬರಿ 2.12 ಕೋಟಿ ರೂ. ಮೌಲ್ಯದ ನೋಟುಗಳಿರುವ ಸೂಟ್‌ಕೇಸನ್ನು ಈಕೆ ಕಾಲ್‌ಕಸದಂತೆ ಕಂಡು, ಬಾರ್‌ವೊಂದರ ಹಿಂದೆ ಬಿಸಾಕಿ ಹೋಗಿದ್ದಳು.
ಬಾರ್‌ನ ನೌಕರರ ಕೈಗೆ ಈ ಸೂಟ್‌ಕೇಸು ಸಿಕ್ಕಿದ್ದು, ಅವರುಅದನ್ನು  ಪೊಲೀಸರ ವಶಕ್ಕೆ ಕೊಟ್ಟಾಗಲೇ ತಿಳಿದಿದ್ದು ಅಸಲಿ ಕಥೆ.

ಈ ಮೊತ್ತವು ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ಸಂಬಂಧ ಕಡಿದುಕೊಂಡಿದ್ದಕ್ಕಾಗಿ ಆಕೆಗೆ ನೀಡಿದ್ದ “ಬ್ರೇಕಪ್‌ ಫೀ ‘. ನನ್ನ ನಿನ್ನ ಸಂಬಂಧ ಇಲ್ಲಿಗೆ ಮುಗಿಯಿತು ಎಂದು ಈ 2.12 ಕೋಟಿ. ರೂಗಳನ್ನು ಆಕ ಆಕೆಗೆ ನೀಡಿದ್ದ. ಆದರೆ ಆಕೆ, “ಇದು ತೀರಾ ಕಡಿಮೆಯಾಯಿತು. ಇಷ್ಟು ಹಣ ನನಗೆ ಬೇಡ,
ಇನ್ನಷ್ಟು ಹಣ ಕೊಟ್ಟರಷ್ಟೇ ತೆಗೆದುಕೊಳ್ಳುತ್ತೇನೆ ಎಂದು ಹೇಳಿ, ಸಿಟ್ಟಿನಿಂದ ಈ ಹಣವನ್ನು ಬಾರ್‌ ಹಿಂಬದಿಯಲ್ಲಿ ಎಸೆದು ಹೋಗಿದ್ದಳಂತೆ’. ಚೀನಾದಲ್ಲಿ ಪ್ರೇಮ ಸಂಬಂಧಗಳು ಮುರಿ ದರೆ ಅದಕ್ಕೆ ಮಾಜಿ ಸಂಗಾತಿಗೆ ಪರಿಹಾರ ಧನ ನೀಡಬೇಕು. ಆ ಮಹಿಳೆ 10.61 ಕೋಟಿ ರೂ. ಕೇಳಿದ್ದಳಂತೆ. ಅದನ್ನು
ಕೊಡಲಾರದ ಯುವಕ ಕೇವಲ 2.12 ಕೋಟಿ ಕೊಟ್ಟು ಕೈತೊಳೆದುಕೊಳ್ಳಲು ಮುಂದಾಗಿದ್ದೇ ಈ ರಾದ್ದಾಂತಕ್ಕೆ ಕಾರಣ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.