2.12 ಕೋಟಿ ಬ್ರೇಕಪ್‌ ಫೀ ಎಸೆದು ಹೋದ ಚೀನಿ ಮಹಿಳೆ!!


Team Udayavani, May 13, 2018, 5:07 AM IST

4.jpg

ಚೀನಾದ ಮಹಿಳೆಯೊಬ್ಬಳು ಹಣದ ಕುರಿತು ತೋರಿರುವಷ್ಟು ಉಡಾಫೆಯನ್ನು ಬಹುಶಃ ಯಾವ ಮಹಿಳೆಯೂ ತೋರಿರಲಾರರು. ಬರೋಬ್ಬರಿ 2.12 ಕೋಟಿ ರೂ. ಮೌಲ್ಯದ ನೋಟುಗಳಿರುವ ಸೂಟ್‌ಕೇಸನ್ನು ಈಕೆ ಕಾಲ್‌ಕಸದಂತೆ ಕಂಡು, ಬಾರ್‌ವೊಂದರ ಹಿಂದೆ ಬಿಸಾಕಿ ಹೋಗಿದ್ದಳು.
ಬಾರ್‌ನ ನೌಕರರ ಕೈಗೆ ಈ ಸೂಟ್‌ಕೇಸು ಸಿಕ್ಕಿದ್ದು, ಅವರುಅದನ್ನು  ಪೊಲೀಸರ ವಶಕ್ಕೆ ಕೊಟ್ಟಾಗಲೇ ತಿಳಿದಿದ್ದು ಅಸಲಿ ಕಥೆ.

ಈ ಮೊತ್ತವು ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ಸಂಬಂಧ ಕಡಿದುಕೊಂಡಿದ್ದಕ್ಕಾಗಿ ಆಕೆಗೆ ನೀಡಿದ್ದ “ಬ್ರೇಕಪ್‌ ಫೀ ‘. ನನ್ನ ನಿನ್ನ ಸಂಬಂಧ ಇಲ್ಲಿಗೆ ಮುಗಿಯಿತು ಎಂದು ಈ 2.12 ಕೋಟಿ. ರೂಗಳನ್ನು ಆಕ ಆಕೆಗೆ ನೀಡಿದ್ದ. ಆದರೆ ಆಕೆ, “ಇದು ತೀರಾ ಕಡಿಮೆಯಾಯಿತು. ಇಷ್ಟು ಹಣ ನನಗೆ ಬೇಡ,
ಇನ್ನಷ್ಟು ಹಣ ಕೊಟ್ಟರಷ್ಟೇ ತೆಗೆದುಕೊಳ್ಳುತ್ತೇನೆ ಎಂದು ಹೇಳಿ, ಸಿಟ್ಟಿನಿಂದ ಈ ಹಣವನ್ನು ಬಾರ್‌ ಹಿಂಬದಿಯಲ್ಲಿ ಎಸೆದು ಹೋಗಿದ್ದಳಂತೆ’. ಚೀನಾದಲ್ಲಿ ಪ್ರೇಮ ಸಂಬಂಧಗಳು ಮುರಿ ದರೆ ಅದಕ್ಕೆ ಮಾಜಿ ಸಂಗಾತಿಗೆ ಪರಿಹಾರ ಧನ ನೀಡಬೇಕು. ಆ ಮಹಿಳೆ 10.61 ಕೋಟಿ ರೂ. ಕೇಳಿದ್ದಳಂತೆ. ಅದನ್ನು
ಕೊಡಲಾರದ ಯುವಕ ಕೇವಲ 2.12 ಕೋಟಿ ಕೊಟ್ಟು ಕೈತೊಳೆದುಕೊಳ್ಳಲು ಮುಂದಾಗಿದ್ದೇ ಈ ರಾದ್ದಾಂತಕ್ಕೆ ಕಾರಣ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.