ಬಟ್ಟೆ ಸರಿಯಿಲ್ಲ ಎಂದಿದ್ದಕ್ಕೆ ಅದನ್ನೇ ಕಿತ್ತೆಸೆದಳು!


Team Udayavani, May 13, 2018, 5:15 AM IST

1-bgg.jpg

“ನೀನು ಹಾಕ್ಕೊಂಡಿರೋ ಬಟ್ಟೆ ಸರಿಯಿಲ್ಲ ಕಣಮ್ಮಾ… ಸರಿಯಾಗಿ ಬಟ್ಟೆ ಉಟ್ಟುಕೋ’ ಅಂತ ಈ ಹುಡು ಗಿಗೆ ಆ ಮಹಿಳಾ ಪ್ರೊಫೆಸರ್‌ ಬುದ್ಧಿವಾದ ಹೇಳಿದ್ದೇ ತಪ್ಪಾ ಗೋಯ್ತು ನೋಡಿ. ಶನಿ ವಾರ, ಅದೇ ಪ್ರೊಫೆ ಸರ್‌ ಮುಂದೆ ತರಗತಿಯ ವೇದಿಕೆ ಮೇಲೆ ವಿಷ ಯ ವೊಂದರ ಪ್ರಸೆಂಟೇಷನ್‌ ನೀಡುವಾಗ ಇದ್ದಕ್ಕಿದ್ದಂತೆ ತನ್ನೆಲ್ಲ ಬಟ್ಟೆ ಕಳಚಿ ಒಳ ಉಡುಪಿನಲ್ಲಿ ನಿಂತು ಬಿಟ್ಟಿದ್ದಾಳೆ ಈ ಮಾರಾಯ್ತಿ!

ಈ ಘಟನೆ ನಡೆ ದಿ ರೋದು ನ್ಯೂಯಾ ರ್ಕ್‌ನ ಕಾರ್ಮೆಲ್‌ ವಿಶ್ವ ವಿದ್ಯಾಲಯದಲ್ಲಿ. ವಿವ ಸ್ತ್ರಳಾದ ಆ ಪುಣ್ಯಾ ತಗಿತ್ತಿಯ ಹೆಸರು ಲೆಟಿ ಟಿಯಾ ಚಾಯ್‌. ಇತ್ತೀಚೆಗೆ, ಈ ಚಾಯ್‌, ಅರೆ ಬರೆ ಬಟ್ಟೆ ಹಾಕ್ಕೊಂಡು ಕಾಲೇಜಿಗೆ ಬಂದಿದ್ದಳು. ಅದನ್ನು ಗಮ ನಿ ಸಿದ ಆಕೆಯ ಪ್ರೊಫೆ ಸರ್‌ ರೆಬೆಕಾ ಮ್ಯಾಗರ್‌, ಹತ್ತಿರ ಕರೆದು, ನೀನು ಹಿಂಗೆಲ್ಲ ಬಂದರೆ ಇತರ ವಿದ್ಯಾ ರ್ಥಿ ಗಳ ಗಮನ ಪಾಠದಿಂದ ನಿನ್ನ ಬಟ್ಟೆಯ ಮೇಲೆ ಹೋಗುತ್ತೆ. ಇನ್ನು ಮುಂದೆ ಇಂಥ ವಸ್ತ್ರಗಳನ್ನು ತೊಟ್ಟು ಬರಬೇಡ ಎಂದು ಹೇಳಿ ದ್ದಾರೆ. ಅವರ ದೃಷ್ಟಿಕೋನವನ್ನು ಪ್ರತಿಭಟಿಸುವ ಉದ್ದೇಶದಿಂದಲೇ ಸಾಮಾನ್ಯ ವಿದ್ಯಾರ್ಥಿನಿಯಾಗಿದ್ದ ಚಾಯ್‌, ಏಕಾ ಏಕಿ “ಗರಂ’ ಚಾಯ್‌ ಆಗಿದ್ದಾಳೆ!

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.