ಪಕ್ಕದ ಮನೆ ಶೌಚಾಲಯ ಸೇರಿ ಬದುಕಿದ ಹಾವು


Team Udayavani, May 23, 2018, 6:25 AM IST

2-nhg.jpg

ಶೌಚಾಲಯದೊಳಗೆ ಭಾರೀ ಗಾತ್ರದ ಹಾವುಗಳು ಕಾಣಿಸಿಕೊಂಡು ಮನೆಯವರನ್ನು ಬೆಚ್ಚಿಬೀಳಿಸುವಂಥ ಸಂಗತಿಗಳ ಬಗ್ಗೆ ನೀವು ಓದಿದ್ದೀರಿ. ಚೀನಾದ ಮನೆಯೊಂದರಲ್ಲೂ ಇಂಥದ್ದೇ ಘಟನೆ ನಡೆದಿದೆ.

ಭಾರಿ ಗಾತ್ರದ ಹಾವೊಂದು ಮನೆಯ ಶೌಚಾಲಯದಲ್ಲಿ ಪತ್ತೆಯಾಯಿತು. ಹಾವನ್ನು ಕಂಡು ಮಹಿಳೆ ಆಕೆಯ ತಂದೆ ಮತ್ತು ಇನ್ನಿತರರ ಸಹಾಯ ಪಡೆದು ಹಾವನ್ನು ಹೊರಹಾಕಿದರು. ಇದಾದ ಕೆಲ ಹೊತ್ತಿನ ಬಳಿಕ ಪಕ್ಕದ ಮನೆಯಿಂದ ಜೋರು ಅರಚಾಟ, ಕಿರುಚಾಟ ಕೇಳಲು ಆರಂಭಿಸಿತು. ಅವರು ಏನನ್ನೋ ಹುಡುಕುತ್ತಿರುವುದಾಗಿ ಕಂಡುಬಂದಿತು. ಏನೆಂದು ವಿಚಾರಿಸಿದಾಗ, ಅವರು ಸ್ನೇಕ್‌ ವೈನ್‌ ಮಾಡಲೆಂದು ಹಾವನ್ನು ತಂದು ಚೀಲದಲ್ಲಿ ಕಟ್ಟಿಟ್ಟಿದ್ದರು. ಅದು ತಪ್ಪಿಸಿಕೊಂಡಿತ್ತು’. ಸದ್ಯ ಪಕ್ಕದ ಮನೆ ಶೌಚಾಲಯ ಸೇರಿ ಆ ಹಾವು ಬದುಕಿಕೊಂಡಿತು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.