ಸಾವಿನ ಬಾಯಿಂದ ಪಾರಾದ ಯುವ ದಂಪತಿ


Team Udayavani, Jul 10, 2018, 6:18 AM IST

4.jpg

ಈಗೆಲ್ಲಾ ಮದುವೆಗಿಂತ ಮದುವೆ ಮುಂಚಿನ ಫೋಟೊಶೂಟ್‌ಗಳು, ವಿಡಿಯೋ ಚಿತ್ರೀಕರಣಗಳೇ ಹೆಚ್ಚು ಭರಾಟೆಯಲ್ಲಿ ನಡೆಯುತ್ತವೆ. ಅದಕ್ಕಾಗಿ ಛಾಯಾಚಿತ್ರಗ್ರಾಹಕರು, ಮದುಮಕ್ಕಳು ಮಾಡುವ ಕಸರತ್ತುಗಳು ಒಂದೆರಡಾ? ಇತ್ತೀಚೆಗೆ ಚೀನಾದಲ್ಲಿ ಬೆಂಕಿ ಬಳಸಿ ಫೋಟೊ ಶೂಟ್‌ ಮಾಡುವ ವೇಳೆ ವಧುವಿನ ಉದ್ದನೆಯ ಗೌನ್‌ಗೆ ಬೆಂಕಿ ಹತ್ತಿದ್ದನ್ನು ನೀವು ಓದಿದ್ದೀರಿ. ಅಂಥದ್ದೇ ಮತ್ತೂಂದು ಘಟನೆ ನಡೆದಿದೆ.

ನವ ವಧುವರರಾದ ಶೆಯೆನ್‌ ಮತ್ತು ಲುಕಾಸ್‌ ತಮ್ಮ ಮದುವೆ ಕಾರ್ಯಗಳನ್ನು ಮುಗಿಸಿ ವಿಡಿಯೋ ಶೂಟ್‌ಗೆ ತಯಾರಾಗಿದ್ದರು. ತಮ್ಮಿಬ್ಬರ ಪರಿಚಯದಿಂದ ಮದುವೆವರೆಗಿನ ಜರ್ನಿಯನ್ನು ಅವರು ನಿರೂಪಿಸುವ ದೃಶ್ಯ ಚಿತ್ರೀಕರಣವಾಗುತ್ತಿತ್ತು. ಇದ್ದಕ್ಕಿದ್ದಂತೆ ಮೇಲೆ ಏನೋ ಶಬ್ದ ಕೇಳಿ ಮೇಲೆ ನೋಡಿದ ಅವರು ಕ್ಷಣಮಾತ್ರದಲ್ಲಿ ಆ ಜಾಗದಿದಂದ ಕಾಲ್ಕಿತ್ತರು. ದೊಡ್ಡದೊಂದು ಮರದ ರಂಬೆ ಆ ಜಾಗದಲ್ಲಿ ಬಿದ್ದಿತು. ಕಲವೇ ಕ್ಷಣಗಳ ಅಂತರದಲ್ಲಿ ಅವರಿಬ್ಬರೂ ಸಾವಿನಿಂದ ಪಾರಾದರು. ಈ ವಿಡಿಯೋವನ್ನು ಅವರು ಫೇಸ್‌ ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಟಾಪ್ ನ್ಯೂಸ್

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ


MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.