ಸಾವಿನ ಬಾಯಿಂದ ಪಾರಾದ ಯುವ ದಂಪತಿ


Team Udayavani, Jul 10, 2018, 6:18 AM IST

4.jpg

ಈಗೆಲ್ಲಾ ಮದುವೆಗಿಂತ ಮದುವೆ ಮುಂಚಿನ ಫೋಟೊಶೂಟ್‌ಗಳು, ವಿಡಿಯೋ ಚಿತ್ರೀಕರಣಗಳೇ ಹೆಚ್ಚು ಭರಾಟೆಯಲ್ಲಿ ನಡೆಯುತ್ತವೆ. ಅದಕ್ಕಾಗಿ ಛಾಯಾಚಿತ್ರಗ್ರಾಹಕರು, ಮದುಮಕ್ಕಳು ಮಾಡುವ ಕಸರತ್ತುಗಳು ಒಂದೆರಡಾ? ಇತ್ತೀಚೆಗೆ ಚೀನಾದಲ್ಲಿ ಬೆಂಕಿ ಬಳಸಿ ಫೋಟೊ ಶೂಟ್‌ ಮಾಡುವ ವೇಳೆ ವಧುವಿನ ಉದ್ದನೆಯ ಗೌನ್‌ಗೆ ಬೆಂಕಿ ಹತ್ತಿದ್ದನ್ನು ನೀವು ಓದಿದ್ದೀರಿ. ಅಂಥದ್ದೇ ಮತ್ತೂಂದು ಘಟನೆ ನಡೆದಿದೆ.

ನವ ವಧುವರರಾದ ಶೆಯೆನ್‌ ಮತ್ತು ಲುಕಾಸ್‌ ತಮ್ಮ ಮದುವೆ ಕಾರ್ಯಗಳನ್ನು ಮುಗಿಸಿ ವಿಡಿಯೋ ಶೂಟ್‌ಗೆ ತಯಾರಾಗಿದ್ದರು. ತಮ್ಮಿಬ್ಬರ ಪರಿಚಯದಿಂದ ಮದುವೆವರೆಗಿನ ಜರ್ನಿಯನ್ನು ಅವರು ನಿರೂಪಿಸುವ ದೃಶ್ಯ ಚಿತ್ರೀಕರಣವಾಗುತ್ತಿತ್ತು. ಇದ್ದಕ್ಕಿದ್ದಂತೆ ಮೇಲೆ ಏನೋ ಶಬ್ದ ಕೇಳಿ ಮೇಲೆ ನೋಡಿದ ಅವರು ಕ್ಷಣಮಾತ್ರದಲ್ಲಿ ಆ ಜಾಗದಿದಂದ ಕಾಲ್ಕಿತ್ತರು. ದೊಡ್ಡದೊಂದು ಮರದ ರಂಬೆ ಆ ಜಾಗದಲ್ಲಿ ಬಿದ್ದಿತು. ಕಲವೇ ಕ್ಷಣಗಳ ಅಂತರದಲ್ಲಿ ಅವರಿಬ್ಬರೂ ಸಾವಿನಿಂದ ಪಾರಾದರು. ಈ ವಿಡಿಯೋವನ್ನು ಅವರು ಫೇಸ್‌ ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.