ಸಾವಿನ ಬಾಯಿಂದ ಪಾರಾದ ಯುವ ದಂಪತಿ


Team Udayavani, Jul 10, 2018, 6:18 AM IST

4.jpg

ಈಗೆಲ್ಲಾ ಮದುವೆಗಿಂತ ಮದುವೆ ಮುಂಚಿನ ಫೋಟೊಶೂಟ್‌ಗಳು, ವಿಡಿಯೋ ಚಿತ್ರೀಕರಣಗಳೇ ಹೆಚ್ಚು ಭರಾಟೆಯಲ್ಲಿ ನಡೆಯುತ್ತವೆ. ಅದಕ್ಕಾಗಿ ಛಾಯಾಚಿತ್ರಗ್ರಾಹಕರು, ಮದುಮಕ್ಕಳು ಮಾಡುವ ಕಸರತ್ತುಗಳು ಒಂದೆರಡಾ? ಇತ್ತೀಚೆಗೆ ಚೀನಾದಲ್ಲಿ ಬೆಂಕಿ ಬಳಸಿ ಫೋಟೊ ಶೂಟ್‌ ಮಾಡುವ ವೇಳೆ ವಧುವಿನ ಉದ್ದನೆಯ ಗೌನ್‌ಗೆ ಬೆಂಕಿ ಹತ್ತಿದ್ದನ್ನು ನೀವು ಓದಿದ್ದೀರಿ. ಅಂಥದ್ದೇ ಮತ್ತೂಂದು ಘಟನೆ ನಡೆದಿದೆ.

ನವ ವಧುವರರಾದ ಶೆಯೆನ್‌ ಮತ್ತು ಲುಕಾಸ್‌ ತಮ್ಮ ಮದುವೆ ಕಾರ್ಯಗಳನ್ನು ಮುಗಿಸಿ ವಿಡಿಯೋ ಶೂಟ್‌ಗೆ ತಯಾರಾಗಿದ್ದರು. ತಮ್ಮಿಬ್ಬರ ಪರಿಚಯದಿಂದ ಮದುವೆವರೆಗಿನ ಜರ್ನಿಯನ್ನು ಅವರು ನಿರೂಪಿಸುವ ದೃಶ್ಯ ಚಿತ್ರೀಕರಣವಾಗುತ್ತಿತ್ತು. ಇದ್ದಕ್ಕಿದ್ದಂತೆ ಮೇಲೆ ಏನೋ ಶಬ್ದ ಕೇಳಿ ಮೇಲೆ ನೋಡಿದ ಅವರು ಕ್ಷಣಮಾತ್ರದಲ್ಲಿ ಆ ಜಾಗದಿದಂದ ಕಾಲ್ಕಿತ್ತರು. ದೊಡ್ಡದೊಂದು ಮರದ ರಂಬೆ ಆ ಜಾಗದಲ್ಲಿ ಬಿದ್ದಿತು. ಕಲವೇ ಕ್ಷಣಗಳ ಅಂತರದಲ್ಲಿ ಅವರಿಬ್ಬರೂ ಸಾವಿನಿಂದ ಪಾರಾದರು. ಈ ವಿಡಿಯೋವನ್ನು ಅವರು ಫೇಸ್‌ ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.