ಇರಲಾರದೆ ಇರುವೆ ಬಿಟ್ಕೊಂಡವನಿಗೆ ಆಯಿತು ತಕ್ಕ ಶಾಸ್ತಿ


Team Udayavani, Jul 23, 2018, 5:56 AM IST

holden.jpg

ಕೆಲವರ ಜಾಯಮಾನವೇ ಹಾಗೆ. ಇರಲಾರದೆ ಇರುವೆ ಬಿಟ್ಟುಕೊಂಡರು ಅಂತಾರಲ್ಲ ಹಾಗೆ. ಅಮೆರಿಕದ ಸವಾನ್ನಾ ಎಂಬಲ್ಲಿರುವ ರೆಸ್ಟೋರೆಂಟ್‌ಗೆ ವ್ಯಕ್ತಿ ಪ್ರವೇಶಿಸಿದ. ಅಲ್ಲಿ ಗ್ರಾಹಕರ ಬೇಕು ಬೇಡಗಳನ್ನು ನೋಡಿಕೊಳ್ಳುತ್ತಿದ್ದ ಮಹಿಳಾ ವೈಟರ್‌ ಜತೆ ಅಸಭ್ಯವಾಗಿ ವರ್ತಿಸಿ ಮುಂದೆ ಹೋದ. ಅದು ಏನಾಯಿತೋ ಗೊತ್ತಿಲ್ಲ. ಎಮಿಲಾ ಹೋಲ್ಡನ್‌ ಎಂಬ ಮಹಿಳಾ ವೈಟರ್‌ ವ್ಯಕ್ತಿಯ ಹಿಂದೆ ಹೋಗಿ, ಆತನಿಗೆ ಎರಡು ಏಟು ಹಾಕಿ ನೆಲಕ್ಕೆ  ಉರುಳಿಸಿದಳು. ಸಿಸಿಟಿವಿಯಲ್ಲಿನ ದೃಶ್ಯಾವಳಿ ರೆಡ್‌ಇಟ್‌ ನಲ್ಲಿ ಅಪ್‌ಲೋಡ್‌ ಆಯಿತು. ಅದು ಕಾಳ್ಗಿಚ್ಚಿನಂತೆ ಹಬ್ಬಿತು. ಅಂದ ಹಾಗೆ ಈ ಘಟನೆ ನಡೆದದ್ದು ಜೂ.30ರಂದು. ಬೆಳಕಿಗೆ
ಬಂದದ್ದು ಮಾತ್ರ ಕೆಳದಿನಗಳ ಹಿಂದೆ. ಪೊಲೀಸರು ಕೂಡ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಅನುಚಿತವಾಗಿ ವರ್ತಿಸಿದವನಿಗೆ ಕಾನೂನಿನ ಅನ್ವಯ ಕ್ರಮ ಕೈಗೊಂಡರು ಬಿಡಿ. ಅನುಚಿತವಾಗಿ ವರ್ತಿಸಿದ ಕಿಡಿಗೇಡಿಯನ್ನು ಆತನ ಪತ್ನಿ ಮತ್ತು ಮಕ್ಕಳ ಎದುರೇ ಪೊಲೀಸರು ಬಂಧಿಸಿ ಎಳೆದೊಯ್ದರು.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.