ಚಹಾಕ್ಕೆ ಕೊನೆ ಹಂತದಲ್ಲೇ ಹಾಲು ಸೇರಿಸ್ಬೇಕು


Team Udayavani, Aug 2, 2018, 4:30 AM IST

4.jpg

ಬ್ರಿಟನ್‌ನಲ್ಲಿ ಒಂದು ಸಮೀಕ್ಷೆ ನಡೆಯಿತು. ಚಹಾಕ್ಕೆ ಮೊದಲು ಹಾಲು ಸೇರಿಸಬೇಕೋ ಅಥವಾ ಹಾಲಿಗೆ ಚಹಾ ಸೇರಿಸಬೇಕೋ ಎಂಬ ಬಗ್ಗೆ ಅಧ್ಯಯನ. ಅದರಲ್ಲಿ ಶೇ.79ರಷ್ಟು ಮಂದಿ ಹಾಲನ್ನು ಕೊನೆಯ ಹಂತದಲ್ಲಿ ಚಹಾಕ್ಕೆ ಸೇರಿಸಬೇಕು ಎಂದು ಅಭಿಪ್ರಾಯಪಟ್ಟರು. ಇನ್ನು ಶೇ.20 ಮಂದಿ ಅದಕ್ಕೆ ಒಪ್ಪಲಿಲ್ಲ. ಇದಕ್ಕೊಂದು ಕಾರಣವಿದೆ ಬ್ರಿಟನ್‌ನಲ್ಲಿ ಸಮಯ ಕಳೆಯಲು ಚಹಾ ಕುಡಿಯುತ್ತಾರೆ ಮತ್ತು ಅದನ್ನು ಹೇಗೆ ತಯಾರಿಸಬೇಕು ಎನ್ನುವ ವಿಚಾರ ಅಲ್ಲಿನ ಜೀವನ ಕ್ರಮದ ಜತೆ ಶತಮಾನಗಳಿಂದ ಬೆರೆತುಕೊಂಡು ಬಂದಿದೆ. ಹೀಗಾಗಿ ಸಂಸ್ಥೆಯೊಂದು ಚಹಾಕ್ಕೆ ಹಾಲನ್ನು ಯಾವಾಗ ಸೇರಿಸಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿತ್ತು. 18-24 ವರ್ಷ ವಯೋಮಿತಿಯವರು ಮೊದಲು ಹಾಲನ್ನೇ ಚಹಾಕ್ಕೆ ಸೇರಿಸಬೇಕು ಎಂದು ಶೇ.96ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ.

ಆದರೆ 65 ವಯಸ್ಸಿನವರು ಈ ಬಗ್ಗೆ ಶೇ.32ರಷ್ಟು ಮಾತ್ರ ಸಹಮತ ವ್ಯಕ್ತಪಡಿಸಿದ್ದಾರೆ. 1946ರಲ್ಲಿ ಲೇಖಕ “ಎ ನೈಸ್‌ ಕಪ್‌ ಆಫ್ ಟಿ’ ಎಂಬ ಲೇಖನದಲ್ಲಿ ಚಹಾದ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ 2 ಅಭಿಪ್ರಾಯಗಳಿವೆ ಎಂದು ಬರೆದುಕೊಂಡಿದ್ದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.