ಚಹಾಕ್ಕೆ ಕೊನೆ ಹಂತದಲ್ಲೇ ಹಾಲು ಸೇರಿಸ್ಬೇಕು


Team Udayavani, Aug 2, 2018, 4:30 AM IST

4.jpg

ಬ್ರಿಟನ್‌ನಲ್ಲಿ ಒಂದು ಸಮೀಕ್ಷೆ ನಡೆಯಿತು. ಚಹಾಕ್ಕೆ ಮೊದಲು ಹಾಲು ಸೇರಿಸಬೇಕೋ ಅಥವಾ ಹಾಲಿಗೆ ಚಹಾ ಸೇರಿಸಬೇಕೋ ಎಂಬ ಬಗ್ಗೆ ಅಧ್ಯಯನ. ಅದರಲ್ಲಿ ಶೇ.79ರಷ್ಟು ಮಂದಿ ಹಾಲನ್ನು ಕೊನೆಯ ಹಂತದಲ್ಲಿ ಚಹಾಕ್ಕೆ ಸೇರಿಸಬೇಕು ಎಂದು ಅಭಿಪ್ರಾಯಪಟ್ಟರು. ಇನ್ನು ಶೇ.20 ಮಂದಿ ಅದಕ್ಕೆ ಒಪ್ಪಲಿಲ್ಲ. ಇದಕ್ಕೊಂದು ಕಾರಣವಿದೆ ಬ್ರಿಟನ್‌ನಲ್ಲಿ ಸಮಯ ಕಳೆಯಲು ಚಹಾ ಕುಡಿಯುತ್ತಾರೆ ಮತ್ತು ಅದನ್ನು ಹೇಗೆ ತಯಾರಿಸಬೇಕು ಎನ್ನುವ ವಿಚಾರ ಅಲ್ಲಿನ ಜೀವನ ಕ್ರಮದ ಜತೆ ಶತಮಾನಗಳಿಂದ ಬೆರೆತುಕೊಂಡು ಬಂದಿದೆ. ಹೀಗಾಗಿ ಸಂಸ್ಥೆಯೊಂದು ಚಹಾಕ್ಕೆ ಹಾಲನ್ನು ಯಾವಾಗ ಸೇರಿಸಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿತ್ತು. 18-24 ವರ್ಷ ವಯೋಮಿತಿಯವರು ಮೊದಲು ಹಾಲನ್ನೇ ಚಹಾಕ್ಕೆ ಸೇರಿಸಬೇಕು ಎಂದು ಶೇ.96ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ.

ಆದರೆ 65 ವಯಸ್ಸಿನವರು ಈ ಬಗ್ಗೆ ಶೇ.32ರಷ್ಟು ಮಾತ್ರ ಸಹಮತ ವ್ಯಕ್ತಪಡಿಸಿದ್ದಾರೆ. 1946ರಲ್ಲಿ ಲೇಖಕ “ಎ ನೈಸ್‌ ಕಪ್‌ ಆಫ್ ಟಿ’ ಎಂಬ ಲೇಖನದಲ್ಲಿ ಚಹಾದ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ 2 ಅಭಿಪ್ರಾಯಗಳಿವೆ ಎಂದು ಬರೆದುಕೊಂಡಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.