ಅಲಸ್ಕಾದಿಂದ ರಷ್ಯಾಗೆ ಪುಟ್ಟ ದೋಣಿಯಲ್ಲಿ ವ್ಯಕ್ತಿಯ ಯಾನ


Team Udayavani, Aug 5, 2018, 6:35 AM IST

2-aa.jpg

ಅಮೆರಿಕದ ವ್ಯಕ್ತಿಯೊಬ್ಬರು ಪುಟ್ಟ ದೋಣಿಯಲ್ಲಿ ತೇಲುತ್ತಾ ಬಂದು ರಷ್ಯಾದ ಪೂರ್ವ ಕರಾವಳಿಯ ನಿರ್ಜನ ಪ್ರದೇಶಕ್ಕೆ ಬಂದು ತಲುಪಿದ್ದಾರೆ. ರಷ್ಯಾದ ವಿದೇಶಾಂಗ ಸಚಿವಾಲಯ ಇವರನ್ನು ಅಲಾಸ್ಕಾದ ಆ್ಯಂಕೊರೇಜ ನಿವಾಸಿ ಮಾರಿಯಾ ಜಕಾರೊವ(46) ಎಂದು ಗುರುತಿಸಿದೆ. ಅವರು ಯಾವುದೋ ದಾಖಲೆ ಬರೆಯಲೆಂದೋ ಅಥವಾ ಸಾಧನೆ ಮಾಡಲೆಂದೋ ಈ ಸಾಹಸ ಗೈದಿದ್ದಲ್ಲವಂತೆ. ಇವರು ಅಲಾಸ್ಕದ ಯುಕೊನ್‌ ನದಿಯಲ್ಲಿ ತಮ್ಮ ಏಕ-ವ್ಯಕ್ತಿ ದೋಣಿಯಲ್ಲಿ ವಿಹಾರ ನಡೆಸುತ್ತಿದ್ದ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಇವರು ನದಿಯಿಂದ ಬೇರ್ಪಟ್ಟು ಅಲಾಸ್ಕಾ ಸಮುದ್ರಕ್ಕೆ ಬಂದಿದ್ದಾರೆ. ಇವರ ಬಳಿ ತಮ್ಮನ್ನು ರಕ್ಷಿಸಿಕೊಳ್ಳಲು ಯಾವ ತಂತ್ರಜ್ಞಾನ ಕೂಡ ಇರಲಿಲ್ಲ.

ಅಲಾಸ್ಕಾದಿಂದ ರಷ್ಯಾವರೆಗೆ ಹಲವಾರು ದಿನಗಳ ಕಾಲ ಇವರು ದೋಣಿಯಲ್ಲಿ ತೇಲಿದ್ದಾರೆ. ಹಲವಾರು ದಿನಗಳ ಕಾಲ ಸಮುದ್ರದಲ್ಲಿ ಪುಟ್ಟ ದೋಣಿಯಲ್ಲಿ ತೇಲಿದ ಇವರು ಬದುಕಿ ಉಳಿದಿರುವುದೇ ಆಶ್ಚರ್ಯ ಎಂದು ಅಧಿಕಾರಿಗಳು ಹೇಳಿದ್ದಾರೆ. ಜುಕಾರೊವ ಅವರ ದೇಹಾರೋಗ್ಯ ಕೂಡ ಸ್ಥಿರವಾಗಿದೆ. ಇನ್ನಷ್ಟು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.