ಪ್ರವಾಹದ ನೀರಲ್ಲೇ ನಡೆದು ಬಂದು ಮದುವೆಯಾದರು!


Team Udayavani, Aug 13, 2018, 6:06 AM IST

marriage.jpg

ಇದನ್ನು ಮಳೆಯದಲ್ಲ, ನೆರೆಯ ಮದುವೆ ಎಂದು ಕರೆಯಬಹುದೇನೋ? ಏಕೆಂದರೆ, ಈ ದಂಪತಿ ಮಳೆ, ಪ್ರವಾಹವನ್ನೂ ಲೆಕ್ಕಿಸದೇ ಮದುವೆಯಾಗಿದ್ದಾರೆ. ಮಳೆಗಾಲದಲ್ಲಿ ಯಾರೂ ಮದುವೆ ಆಗೋಲ್ಲವೇ ಎಂದು ಕೇಳಬೇಡಿ. ಆಗುತ್ತಾರೆ. ಆದರೆ, ಫಿಲಿಪ್ಪೀನ್‌ನ ಈ ಜೋಡಿ,
ಚರ್ಚ್‌ನೊಳಗೆ ಪ್ರವಾಹದ ನೀರು ತುಂಬಿದ್ದರೂ, ಆ ನೀರಿನಲ್ಲೇ ನಡೆದು ಕೊಂಡು ಬಂದು ವಿವಾಹವಾಗಿದ್ದಾರೆ. ಕೆಲವರು ಮೇಕಪ್‌ ಹಾಳಾಗುತ್ತದೆಂದು ಮಳೆಗಾಲದಲ್ಲಿ ಮನೆಯ ಹೊರಗೆ ಕಾಲಿಡಲೂ ಹಿಂಜರಿಯುವಾಗ, ಈ ವಧು ಡೆಲಾಸ್‌ ಏಂಜೆಲಸ್‌ ಬಿಳಿ ಬಣ್ಣದ ಉದ್ದನೆಯ ಗೌನ್‌ ಧರಿಸಿಕೊಂಡು ಮೊಣಕಾಲು ವರೆಗೆ ನೀರಿದ್ದರೂ, ಪ್ರವಾಹದ ನೀರಿನಲ್ಲೇ ನಗುನಗುತ್ತಾ ನಡೆದುಕೊಂಡು ಬಂದಿದ್ದಾರೆ. ಗೌನ್‌ ಒದ್ದೆಯಾದ ಕಾರಣ ಸ್ವಲ್ಪ ಭಾರವೆನಿಸಿತಾದರೂ, ನನಗೆ ಕೆಂಪುಹಾಸಿನಲ್ಲೇ ನಡೆದಷ್ಟು ಸಂತೋಷವಾಯಿತು ಎಂದಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.