ಮಕ್ಕಳ ಜೊತೆ ಮಲಗಿತ್ತು ಚಿರತೆ ಮರಿ


Team Udayavani, Aug 15, 2018, 5:38 AM IST

10.jpg

ಪುಟ್ಟ ಮಕ್ಕಳನ್ನು ರಾತ್ರಿ ಜೋಪಾನವಾಗಿ ಮಲಗಿಸಿ ಬೆಳಗ್ಗೆ ಬಂದು ನೋಡುವಾಗ ಮಕ್ಕಳ ಪಕ್ಕದಲ್ಲಿ ಒಂದು ಚಿರತೆ ಮರಿ ಮಲಗಿರುವುದನ್ನು ಕಂಡರೆ ತಾಯಿಗೆ ಎಷ್ಟು ಭಯವಾಗುವುದಿಲ್ಲ ಹೇಳಿ. ಇಂಥದ್ದೊಂದು ಘಟನೆ ಮಹಾರಾಷ್ಟ್ರದ ನಾಸಿಕ್‌ನ ಈಗತು³ರಿಯಲ್ಲಿ ನಡೆದಿದೆ.

ಮಕ್ಕಳನ್ನು ಸೊಳ್ಳೆಪರದೆ ಒಳಗೆ ಮಲಗಿಸಿದ್ದ ತಾಯಿ ಬೆಳಗ್ಗೆ 5:30ಕ್ಕೆ ಎಂದಿನಂತೆ ಅವರನ್ನು ಎದ್ದೇಳಿಸಲು ಹೋದ ವೇಳೆ ಮಕ್ಕಳಿಬ್ಬರ ಪಕ್ಕದಲ್ಲಿ ಚಿರತೆ ಮರಿ ಕೂಡ ನಿಶ್ಚಲವಾಗಿ ನಿದ್ದೆ ಹೋಗಿದೆ. ತಾಯಿ ಜಾಣತನದಿಂದ ಚಿರತೆ ಮರಿಗೆ ಎಚ್ಚರವಾಗದಂತೆ ಮಕ್ಕಳಿಬ್ಬರನ್ನೂ ಸೊಳ್ಳೆಪರದೆಯಿಂದ ಹುಷಾರಾಗಿ ಏಳಿಸಿ, ಬಳಿಕ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅರಣ್ಯಾಧಿಕಾರಿಗಳು ಚಿರತೆಯನ್ನು ಕರೆದೊಯ್ದಿದ್ದಾರೆ. ಆದರೆ ಇದು ಸೊಳ್ಳೆಪರದೆಯೊಳಗೆ ಮಲಗಿದ್ದು ಹೇಗೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.