ಮತದಾರರ ಪಟ್ಟಿ : ದುರ್ಗಾವತಿಯ ಹೆಸರು ಸನ್ನಿ ಲಿಯೋನ್‌ ಫೋಟೋ!


Team Udayavani, Aug 26, 2018, 5:26 AM IST

200.jpg

ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಉತ್ತರ ಪ್ರದೇಶದ ಪುಟ್ಟ ಗ್ರಾಮ ಬಲ್ಲಿಯಾದ ಮತದಾರರು. ಆದರೆ ಅವರು ಮತ ಹಾಕಲು ದುರ್ಗಾವತಿ ಎಂಬ ಹೆಸರಿನಲ್ಲಿ ಮತಗಟ್ಟೆಗೆ ತೆರಳಲಿದ್ದಾರೆ. ಇವರ ಜೊತೆ ಒಂದು ಆನೆ, ಒಂದು ಪಾರಿವಾಳ ಕೂಡ ಇಲ್ಲಿಯ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಲಿವೆ. ಇದೇನು ತಮಾಷೆಯಾ ಎಂದು ಕೇಳುತ್ತಿದ್ದೀರಾ? ಇದು ಮತದಾರರ ಪಟ್ಟಿಯಲ್ಲಿ ಅಧಿಕಾರಿಗಳು ಮಾಡಿರುವ ಎಡವಟ್ಟು. ಮತದಾರರ ಪಟ್ಟಿ ಪರಿಶೀಲನೆ ನಡೆಸುವ ವೇಳೆ ಈ ಅಚಾತುರ್ಯಗಳೆಲ್ಲಾ ಬೆಳಕಿಗೆ ಬಂದಿವೆ. ದುರ್ಗಾವತಿ ಎಂಬ ಮಹಿಳೆಗೆ ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಫೋಟೊ ಬಳಸಲಾಗಿದೆ.

ಕನ್ವರ್‌ ಅಂಕುರ್‌ ಸಿಂಗ್‌ ಅವರ ಫೋಟೋ ಬದಲಿಗೆ ಜಿಂಕೆ ಮತ್ತು ಗೌರವ್‌ ಸಿಂಗ್‌ ಎಂಬವರ ಫೋಟೊ ಬದಲಿಗೆ ಪಾರಿವಾಳದ ಫೋಟೊ ಲಗತ್ತಿಸಲಾಗಿದೆ. ಸಮಾಜವಾದಿ ಪಕ್ಷದ ಸರ್ಕಾರದಲ್ಲಿ ಸಚಿವರಾಗಿದ್ದ ನಾರದ್‌ ರಾಯ್‌ ಬದಲಿಗೆ ಆನೆ ಚಿತ್ರ ಲಗತ್ತಿಸಲಾಗಿದೆ. ಈ ಅಚಾತುರ್ಯಕ್ಕೆ ಕಾರಣ ಯಾರೆಂದು ತನಿಖೆ ನಡೆಸಿದಾಗ ಸಿಬ್ಬಂದಿ ವಿಷ್ಣು ವರ್ಮ ಸಿಕ್ಕಿಬಿದ್ದಿದ್ದಾರೆ. ಇವರನ್ನು ಈಗ ವಜಾ ಮಾಡಲಾಗಿದೆಯಂತೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.