ಗ್ರಾಹಕರ ಸೇವೆ ಮಾಡುತ್ತಿವೆ ಡೈನೊಸಾರ್‌ಗಳು


Team Udayavani, Sep 2, 2018, 5:11 AM IST

100.jpg

ಜಪಾನಿಗರು ತಂತ್ರಜ್ಞಾನದಲ್ಲಿ ಸದಾ ಮುಂದೆ. ತಂತ್ರಜ್ಞಾನವನ್ನು ನಿತ್ಯ ಜೀವನದಲ್ಲಿ ಬಳಸಿಕೊಳ್ಳುವುದನ್ನು ಅವರಿಂದ ಕಲಿಯಬೇಕು.  ಇಲ್ಲಿ ಆರಂಭವಾಗಿರುವ ಹೆನ್‌ ನ ಎಂಬ ಹೋಟೆಲನ್ನು ಪ್ರವೇಶಿಸುತ್ತಿದ್ದಂತೆ ಜನರಿಗೆ
ಒಮ್ಮೆಲೇ ಭಯ, ಆಶ್ಚರ್ಯವಾಗುತ್ತದೆಯಂತೆ. ಏಕೆಂದರೆ ರಿಸೆಪ್ಟನ್‌ ಡೆಸ್ಕ್ನಲ್ಲಿ ಜುರಾಸಿಕ್‌ ಪಾರ್ಕ್‌ ಚಿತ್ರದಲ್ಲಿ ಕಂಡಂಥ 2 ಡೈನೋಸರ್‌ಗಳು ಕಣ್ಣಿಗೆ ಬೀಳುತ್ತವೆ. ಇವು ಗೊಂಬೆಗಳಿರಬೇಕು ಎಂದು ಭಾವಿಸಿ ಗ್ರಾಹಕರು ಹೋಟೆಲ್‌ನಲ್ಲಿಯ ಸಿಬ್ಬಂದಿಗಾಗಿ ಹುಡುಕಾಡಿದರೆ ಅವರಿಗೆ ಮನುಷ್ಯರು ಕಾಣುವುದಿಲ್ಲ.

ಈ ಡೈನೋಸರ್‌ಗಳೇ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತವೆ. ನಿಜ ಹೇಳಬೇಕೆಂದರೆ, ಇವು ಗ್ರಾಹಕ ಸೇವೆಗೆಂದೇ ಅಭಿವೃದ್ಧಿಪಡಿಸಲಾದ ರೊಬೋಟ್‌ಗಳು. ರೊಬೋಟ್‌ ಗಳಿಂದ ಗ್ರಾಹಕ ಸೇವೆ ಮಾಡಿಸುತ್ತಿರುವ ಮೊದಲ ಹೊಟೇಲ್‌ಎಂಬ ಹೆಗ್ಗಳಿಕೆ ಹೆನ್‌ ನ ಹೊಟೇಲಿದ್ದಂತೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.