ಗ್ರಾಹಕರ ಸೇವೆ ಮಾಡುತ್ತಿವೆ ಡೈನೊಸಾರ್‌ಗಳು


Team Udayavani, Sep 2, 2018, 5:11 AM IST

100.jpg

ಜಪಾನಿಗರು ತಂತ್ರಜ್ಞಾನದಲ್ಲಿ ಸದಾ ಮುಂದೆ. ತಂತ್ರಜ್ಞಾನವನ್ನು ನಿತ್ಯ ಜೀವನದಲ್ಲಿ ಬಳಸಿಕೊಳ್ಳುವುದನ್ನು ಅವರಿಂದ ಕಲಿಯಬೇಕು.  ಇಲ್ಲಿ ಆರಂಭವಾಗಿರುವ ಹೆನ್‌ ನ ಎಂಬ ಹೋಟೆಲನ್ನು ಪ್ರವೇಶಿಸುತ್ತಿದ್ದಂತೆ ಜನರಿಗೆ
ಒಮ್ಮೆಲೇ ಭಯ, ಆಶ್ಚರ್ಯವಾಗುತ್ತದೆಯಂತೆ. ಏಕೆಂದರೆ ರಿಸೆಪ್ಟನ್‌ ಡೆಸ್ಕ್ನಲ್ಲಿ ಜುರಾಸಿಕ್‌ ಪಾರ್ಕ್‌ ಚಿತ್ರದಲ್ಲಿ ಕಂಡಂಥ 2 ಡೈನೋಸರ್‌ಗಳು ಕಣ್ಣಿಗೆ ಬೀಳುತ್ತವೆ. ಇವು ಗೊಂಬೆಗಳಿರಬೇಕು ಎಂದು ಭಾವಿಸಿ ಗ್ರಾಹಕರು ಹೋಟೆಲ್‌ನಲ್ಲಿಯ ಸಿಬ್ಬಂದಿಗಾಗಿ ಹುಡುಕಾಡಿದರೆ ಅವರಿಗೆ ಮನುಷ್ಯರು ಕಾಣುವುದಿಲ್ಲ.

ಈ ಡೈನೋಸರ್‌ಗಳೇ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತವೆ. ನಿಜ ಹೇಳಬೇಕೆಂದರೆ, ಇವು ಗ್ರಾಹಕ ಸೇವೆಗೆಂದೇ ಅಭಿವೃದ್ಧಿಪಡಿಸಲಾದ ರೊಬೋಟ್‌ಗಳು. ರೊಬೋಟ್‌ ಗಳಿಂದ ಗ್ರಾಹಕ ಸೇವೆ ಮಾಡಿಸುತ್ತಿರುವ ಮೊದಲ ಹೊಟೇಲ್‌ಎಂಬ ಹೆಗ್ಗಳಿಕೆ ಹೆನ್‌ ನ ಹೊಟೇಲಿದ್ದಂತೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.