ಗೊಬ್ಬರ ಗುಂಡಿಯಲ್ಲಿ ಸಿಲುಕಿ ಸಿಕ್ಕಿ ಬಿದ್ದ ಕಳ್ಳ


Team Udayavani, Sep 4, 2018, 4:12 AM IST

10.jpg

ಎಷ್ಟೇ ಎಚ್ಚರಿಕೆಯಿಂದ ಕಳ್ಳತನ ಮಾಡಿದರೂ ಕೆಲ ಸಂದರ್ಭಗಳು ಅವರಿಗೆ ವಿರುದ್ಧವಾಗಿಯೇ ಕೆಲಸ ಮಾಡುತ್ತವೆ. ಉಗ್ರಾಣದಿಂದ ಮರಮುಟ್ಟುಗಳನ್ನು ಕದ್ದು ಮಿನಿ ಲಾರಿಯಲ್ಲಿ ಸಾಗಿಸುತ್ತಿದ್ದ ವ್ಯಕ್ತಿ ಗೊಬ್ಬರ ರಾಶಿಯಲ್ಲಿ ಸಿಲುಕಿ ಸಿಕ್ಕಿಬಿದ್ದಿದ್ದಾನೆ. ಅಮೆರಿಕದ ಮಿನ್ನಿಸೋಟದಲ್ಲಿ ಈ ಘಟನೆ ನಡೆದಿದೆ.

ಕಳ್ಳ ಮ್ಯಾಥ್ಯು  ಬ್ಲೂಮ್‌ಕ್ವಿಶ್‌ನ ಅರ್ಧದೇಹ ನೈಸರ್ಗಿಕ ಗೊಬ್ಬರದಲ್ಲಿ ಮುಳುಗಿ ಸಹಿಸಲಾರದ ಕೆಟ್ಟ ವಾಸನೆ ಮೂಗಿಗೆ ಬಡಿದಾಗಲೇ ತಾನು ಗಲೀಜು ಗುಂಡಿಯಲ್ಲಿ ಸಿಲುಕಿರುವುದು ಆತನ ಗಮನಕ್ಕೆ ಬಂದಿತಂತೆ. ಹುದುಗಿರುವ ತನ್ನ ದೇಹವನ್ನು ಸ್ವಲ್ಪವೂ ಕದಲಿಸಲಾರದೆ ಆತ ಅಸಹಾಯನಾಗಿದ್ದ. ಉಗ್ರಾಣದ ಮಾಲೀಕರು ಮರಮುಟ್ಟು ಕಳುವಾಗಿರುವ ಸಂಬಂಧ ಪೊಲೀಸರಿಗೆ ದೂರು ನೀಡಿ, ಪೊಲೀಸರು ಹುಡುಕಾಟ ನಡೆಸಿದ ಕಾರಣ ಆತ ಬದುಕುಳಿದಿದ್ದಾನಂತೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.