ವಜ್ರದ ಉಂಗುರ ಕದ್ದು ನುಂಗಿದ ವಿದೇಶಿ ಕಳ್ಳ!


Team Udayavani, Oct 7, 2018, 4:58 AM IST

4.jpg

ಹೊರದೇಶಗಳಿಗೆ ಹೋಗಿ ದುಬಾರಿ ವಸ್ತುಗಳನ್ನು ಕದ್ದು ತಮ್ಮ ಮರ್ಯಾದೆ ಹರಾಜು ಹಾಕಿಕೊಳ್ಳುವ ಜೊತೆಗೆ ತಮ್ಮ ದೇಶದ ಮರ್ಯಾದೆ ಹರಾಜು ಮಾಡುವವರಿಗೇನೂ ಜಗತ್ತಿನಲ್ಲಿ ಕಡಿಮೆಯಿಲ್ಲ. ಅದೇ ರೀತಿ, ಐರ್ಲೆಂಡ್‌ನ‌ ವ್ಯಕ್ತಿಯೊಬ್ಬ ಟರ್ಕಿಗೆ ಪ್ರವಾಸಕ್ಕೆಂದು ತೆರಳಿ ಅಲ್ಲಿಯ ಪೊಲೀಸರ ಅತಿಥಿಯಾಗಿದ್ದಾನೆ. ಕಥೆ ಇಷ್ಟೇ ಆಗಿದ್ದರೆ ಅದು ವೈರಲ್‌ ಆಗುವಂಥ ಸುದ್ದಿಯಾಗುತ್ತಿರಲಿಲ್ಲ.

ಇಲ್ಲಿ  ನಡೆದಿರುವುದೇ ಬೇರೆ. ಇಯಾನ್‌ ಕ್ಯಾಂಪ್‌ಬೆಲ್‌ ಎನ್ನುವ ವ್ಯಕ್ತಿ ಟರ್ಕಿಯ ಮರ್ಮರಿಸ್‌ನ ಆಭರಣದ ಅಂಗಡಿಯೊಂದಕ್ಕೆ ತೆರಳಿ 29.04 ಲಕ್ಷ ರೂ. ಬೆಲೆಯ ವಜ್ರದುಂಗುರವನ್ನು ಕದ್ದ. ತಾನು ಕದ್ದದ್ದು ಯಾರಿಗೂ ಕಂಡಿಲ್ಲ ಎಂದು ಭಾವಿಸಿ ಅಲ್ಲಿಂದ ಪರಾರಿಯಾಗುವಷ್ಟರಲ್ಲಿ ಮಳಿಗೆಯ ಸಿಬ್ಬಂದಿಗೆ ಈತನ ಮೇಲೆ ಗುಮಾನಿ ಬಂದು, ಅಂಗಡಿಯ ಪ್ರವೇಶ ಬಾಗಿಲನ್ನು ಮುಚ್ಚಿಸಿದರು. ತಾನು ಸಿಕ್ಕಿಬೀಳುವುದು ಖಚಿತ ಆಗುತ್ತಿದ್ದಂತೆ, ಆತ ಉಂಗುರವನ್ನು ಬಾಯಿಗೆ ಹಾಕಿ ನುಂಗಿಯೇ ಬಿಟ್ಟ. ಮಳಿಗೆಯ ಮಾಲೀಕರು ಕೂಡಲೇ ಪೊಲೀಸರಿಗೆ ಕರೆ ಮಾಡಿದರು. ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ತೆಗೆಸಲಾಯಿತು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.