ಸಿಸಿಟಿವಿಯಲ್ಲಿ ಸಿಕ್ಕಿಬಿದ್ದ  ಕಳ್ಳನೃತ್ಯ!


Team Udayavani, Oct 9, 2018, 5:18 AM IST

44.jpg

ಮನೆಗಳು, ಬೀದಿಗಳಲ್ಲಿ ಸಿಸಿಟಿವಿ ಅಳವಡಿಸಿದರೂ ಕಳ್ಳತನ ನಿಲ್ಲುತ್ತಿಲ್ಲ. ಯಾಕೆಂದರೆ ಕಳ್ಳರಿಗೆ ಸಿಸಿಟಿವಿ ಭಯವೇ ಇಲ್ಲ. ಗುಜರಾತ್‌ನ ಗಾಂಧಿನಗರದಲ್ಲಿ ಅಪಾರ್ಟ್‌ಮೆಂಟ್‌ ಒಂದರ ಫ್ಲಾಟ್‌ಗೆ ನುಗ್ಗಿದ ಕಳ್ಳರ ಗ್ಯಾಂಗ್‌ ಪೈಕಿ ಒಬ್ಬನಂತೂ ಸಿಸಿಟಿವಿ ಎದುರಿಗೇ ಡ್ಯಾನ್ಸೂ ಮಾಡಿದ್ದಾನೆ! ಈತ ಪೊಲೀಸರಿಗೆ ಕಿಚಾಯಿಸಲು ಡ್ಯಾನ್ಸ್‌ ಮಾಡಿದಂತಿದೆ. ಈತನ ಕಳ್ಳ ಸ್ನೇಹಿತರು ಕದ್ದು ಹೊರಗೆ ಹೊಗುತ್ತಿದ್ದಂತೆಯೇ ಬಟ್ಟೆಯನ್ನು ಮುಚ್ಚಿಹಾಕಿಕೊಂಡು ಸಿಸಿಟಿವಿ ಕ್ಯಾಮೆರಾ ಬಳಿ ಬಂದ ಕಳ್ಳ ಮನಬಂದಂತೆ ಡ್ಯಾನ್ಸ್‌ ಮಾಡಿ ಹೋಗಿದ್ದಾನೆ. ಆದರೆ ಫ್ಲಾಟ್‌ ಮಾಲೀಕರ ಅದೃಷ್ಟಕ್ಕೆ ಆತನ ಮುಖ ಸ್ವಲ್ಪ ಕಾಣುವಂತಿದೆ.

ಹೀಗಾಗಿ ಪೊಲೀಸರು ಈತನಿಗಾಗಿ ಬಲೆ ಬೀಸಿದ್ದಾರೆ. ಇದೇ ಅಪಾರ್ಟ್‌ಮೆಂಟ್‌ನ ಇತರ ಕೆಲವು ಮನೆಗಳಲ್ಲೂ ಇದೇ ಕಳ್ಳರ ಗ್ಯಾಂಗ್‌ ದರೋಡೆ ನಡೆಸಿದೆ. ಒಂದು ಮನೆಯಲ್ಲಿ 60 ಸಾವಿರಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿ ಕಳುವಾಗಿದೆ. ಆದರೆ ಡ್ಯಾನ್ಸ್‌ ಮಾಡಿದ ಫ್ಲಾಟ್‌ನಲ್ಲಿ ಎಷ್ಟು ಮೌಲ್ಯದ ಸಾಮಗ್ರಿ ಕಳುವಾಗಿದೆ ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.