ಈ ವ್ಯಕ್ತಿ ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ
Team Udayavani, Oct 14, 2018, 5:19 AM IST
ಸಣ್ಣ ಹೊಟೇಲೊಂದರಲ್ಲಿ ಸಪ್ಲೆಯರ್ ಆಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋವೊಂದನ್ನು ಟ್ವೀಟ್ ಮಾಡಿರುವ ಬಾಲಿವುಡ್ ನಿರ್ದೇಶಕ ರಾಮ್ಗೋಪಾಲ್ ವರ್ಮಾ, ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಅದಕ್ಕೆ ಕಾರಣ, ಆ ವ್ಯಕ್ತಿ ಆಂಧ್ರಪ್ರದೇಶದ ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಹೋಲುತ್ತಿರುವುದು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಜೀವನಾಧಾರಿತ ಚಿತ್ರವೊಂದನ್ನು ವರ್ಮಾ ನಿರ್ಮಿಸುತ್ತಿದ್ದು, ಅದರಲ್ಲಿ ಚಂದ್ರಬಾಬು ನಾಯ್ಡು ಅವರ ಪಾತ್ರವೂ ಒಂದಿದೆ. ಆ ಪಾತ್ರಕ್ಕಾಗಿ ಸೂಕ್ತ ವ್ಯಕ್ತಿಯ ಹುಡುಕಾಟದಲ್ಲಿದ್ದ ವರ್ಮಾಗೆ ಅಚಾನಕ್ ಆಗಿ ಈ ವ್ಯಕ್ತಿಯ ವಿಡಿಯೊ ಲಭ್ಯವಾಗಿದೆ. ಆದ್ದರಿಂದ ಆ ವ್ಯಕ್ತಿಯ ಹಿಂದೆ ಬಿದ್ದಿದ್ದಾರೆ ವರ್ಮಾ.
ಟಾಪ್ ನ್ಯೂಸ್
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ