ಮ್ಯಾಪ್‌ನಲ್ಲಿ ಪತ್ನಿ ನೋಡಿ ವಿಚ್ಛೇದನ ನೀಡಿದ


Team Udayavani, Oct 16, 2018, 5:10 AM IST

44.jpg

ತಂತ್ರಜ್ಞಾನದ ಅಭಿವೃದ್ಧಿಯಾದಂತೆಲ್ಲ ಮನಸ್ಸುಗಳು, ಸಂಬಂಧಗಳು ಮುರಿದು ಬೀಳುವುದೂ ಹೆಚ್ಚಾಗುತ್ತಿದೆ ಎಂದು ಸಾಮಾನ್ಯವಾಗಿ ಎಲ್ಲರೂ ಹೇಳುತ್ತಾರೆ. ಅದಕ್ಕೆ ಇಂಬು ಕೊಡುವಂಥ ಘಟನೆಗಳು ಕೂಡ ವರದಿಯಾಗುತ್ತವೆ. ಪೆರುವಿನಲ್ಲಿ ನಡೆದ ಘಟನೆಯೊಂದು ಈವರೆಗೂ ನಾವು ಕೇಳಿರುವ ಘಟನೆಗಳನ್ನು ಮೀರಿಸುವಂತಿದೆ. ಪತ್ನಿ ಬೋರೊಬ್ಬ ಗಂಡಸಿನ ಜೊತೆ ಇರುವುದು ವ್ಯಕ್ತಿಯೊಬ್ಬನಿಗೆ ಗೂಗಲ್‌ ಮ್ಯಾಪ್‌ನಿಂದ ತಿಳಿದುಬಂದಿದೆ. ಇದು ಅವರು ವಿಚ್ಛೇದನ ಪಡೆಯಲು ಕಾರಣವಾಗಿದೆ. ವ್ಯಕ್ತಿ ಗೂಗಲ್‌ ಮ್ಯಾಪ್‌ ಬಳಸಿ ಪೆರುವಿನ ಪ್ರಸಿದ್ಧ ಸೇತುವೆಯೊಂದಕ್ಕೆ ತಲುಪುವ ಮಾರ್ಗಕ್ಕಾಗಿ ಶೋಧ ನಡೆಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ ಓರ್ವ ವ್ಯಕ್ತಿ ಒಬ್ಬ ಮಹಿಳೆಯ ತೊಡೆ ಮೇಲೆ ಮಲಗಿರುವ ಮತ್ತು ಮಹಿಳೆ ಆತನ ತಲೆ ಸವರುತ್ತಿರುವ ಫೋಟೊ ಆತನ ಕಣ್ಣಿಗೆ ಬಿದ್ದಿತು. ಇದು ಪರಿಚಿತರ ಮುಖದಂತೆ ಇದೆ ಎಂಬ ಗುಮಾನಿಯ ಮೇಲೆ ಆತ ಫೋಟೊ ಝೂಮ್‌ ಮಾಡಿ ನೋಡಲಾಗಿ ಅದು ಅವನ ಪತ್ನಿಯೇ ಎಂದು ಖಚಿತವಾಯಿತು. ಬಳಿಕ ಇದರಿಂದಾಗಿ ಅವರು ವಿಚ್ಛೇದನ ಪಡೆದರು.

ಟಾಪ್ ನ್ಯೂಸ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.