ಚಾಲಕನಿಲ್ಲದೆ 92 ಕಿಲೋ ಮೀ.ಸಾಗಿದ ಗೂಡ್ಸ್‌ ರೈಲು!


Team Udayavani, Nov 7, 2018, 8:59 AM IST

2-aaa.jpg

ಪರ್ತ್‌: ಭಾರತದಲ್ಲಿ ಚಾಲಕನಿಲ್ಲದೆ ರೈಲಿನ ಇಂಜಿನ್‌ ಹಾಗೂ ಬೋಗಿಗಳು ಒಂದಷ್ಟು ದೂರ ಸಾಗಿ ಹಿಂದೆ ಒಂದೆರಡು ಬಾರಿ ಅನಾಹುತವಾಗಿದೆ. ಆದರೆ ಇದೇ ರೀತಿಯ ಸನ್ನಿವೇಶ ಆಸ್ಟ್ರೇಲಿಯಾದಲ್ಲೂ ನಡೆದಿದೆ.

ಪಶ್ಚಿಮ ಆಸ್ಟ್ರೇಲಿಯಾದ ಪಿಲ್ಬರಾದಲ್ಲಿ ಕಬ್ಬಿಣದ ಅದಿರನ್ನು ಹೊತ್ತ ರೈಲನ್ನು ನಿಲ್ಲಿಸಿಕೊಂಡು ಡ್ರೈವರ್‌ ಏನೋ ಸಣ್ಣ ರಿಪೇರಿ ಮಾಡುತ್ತಿದ್ದ. ಆದರೆ ರೈಲು ಒಂದೇ ಸಮನೆ ಚಲಿಸಲು ಶುರು ಮಾಡಿಬಿಟ್ಟಿದೆ. ನಾಲ್ಕು ಲೊಕೊಮೋಟಿವ್‌ ಹಾಗೂ 268 ವ್ಯಾಗನ್‌ಗಳನ್ನು ಇದು ಹೊಂದಿತ್ತು. ಹೀಗೆ ಹೊರಟ ರೈಲು ಪೋರ್ಟ್‌ ಹೆಡ್‌ಲ್ಯಾಂಡ್‌ವರೆಗೂ ತಲುಪಿದೆ. ಅಲ್ಲಿಯೂ ನಿಲ್ಲುವ ಸಾಧ್ಯತೆ ಇಲ್ಲದ್ದರಿಂದ, ಪೋರ್ಟ್‌ ಹೆಡ್‌ಲ್ಯಾಂಡ್‌ನ‌ಲ್ಲಿ ಉದ್ದೇಶಪೂರ್ವಕವಾಗಿ ಹಳಿ ತಪ್ಪಿಸಲಾಗಿದೆ. 

ಈ ರೈಲನ್ನು ಬಿಎಚ್‌ಪಿ ಬಿಲ್ಲಿಟನ್‌ ಎಂಬ ಖಾಸಗಿ ಕಂಪನಿ ನಿರ್ವಹಿಸುತ್ತಿತ್ತು. ಕಬ್ಬಿಣದ ಅದಿರು ವಹಿವಾಟು ನಡೆಸುವ ಕಂಪೆ‌ನಿಗಳು ಆಸ್ಟ್ರೇಲಿಯಾದಲ್ಲಿ ರೈಲು ನಿರ್ವಹಣೆ ಮಾಡುತ್ತವೆ. ಇದೇ ರೀತಿ, 1 ಸಾವಿರ ಕಿ.ಮೀ. ರೈಲುಮಾರ್ಗವನ್ನು ಬಿಎಚ್‌ಪಿ ಬಿಲ್ಲಿಟನ್‌ ತನ್ನ ಕಬ್ಬಿಣದ ಅದಿರು ಸಾಗಾಟಕ್ಕಾಗಿ ನಿರ್ವಹಿಸುತ್ತದೆ. ಪೋರ್ಟ್‌ ಹೆಡ್‌ಲ್ಯಾಂಡ್‌ನಿಂದ ಜಪಾನ್‌ ಹಾಗೂ ಚೀನಾಗೆ ಕಬ್ಬಿಣದ ಅದಿರು ಸಾಗಿಸಲಾಗುತ್ತದೆ. ಇಡೀ ವಿಶ್ವಕ್ಕೆ ಬಿಎಚ್‌ಪಿ ಶೇ.20ರಷ್ಟು ಕಬ್ಬಿಣದ ಅದಿರು ಸಾಗಿಸುತ್ತದೆ. ರೈಲು ಹಳಿಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಕೆಲವು ದಿನಗಳವರೆಗೆ ಸಾಗಣೆಯಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.