ಚಾಲಕನಿಲ್ಲದೆ 92 ಕಿಲೋ ಮೀ.ಸಾಗಿದ ಗೂಡ್ಸ್‌ ರೈಲು!


Team Udayavani, Nov 7, 2018, 8:59 AM IST

2-aaa.jpg

ಪರ್ತ್‌: ಭಾರತದಲ್ಲಿ ಚಾಲಕನಿಲ್ಲದೆ ರೈಲಿನ ಇಂಜಿನ್‌ ಹಾಗೂ ಬೋಗಿಗಳು ಒಂದಷ್ಟು ದೂರ ಸಾಗಿ ಹಿಂದೆ ಒಂದೆರಡು ಬಾರಿ ಅನಾಹುತವಾಗಿದೆ. ಆದರೆ ಇದೇ ರೀತಿಯ ಸನ್ನಿವೇಶ ಆಸ್ಟ್ರೇಲಿಯಾದಲ್ಲೂ ನಡೆದಿದೆ.

ಪಶ್ಚಿಮ ಆಸ್ಟ್ರೇಲಿಯಾದ ಪಿಲ್ಬರಾದಲ್ಲಿ ಕಬ್ಬಿಣದ ಅದಿರನ್ನು ಹೊತ್ತ ರೈಲನ್ನು ನಿಲ್ಲಿಸಿಕೊಂಡು ಡ್ರೈವರ್‌ ಏನೋ ಸಣ್ಣ ರಿಪೇರಿ ಮಾಡುತ್ತಿದ್ದ. ಆದರೆ ರೈಲು ಒಂದೇ ಸಮನೆ ಚಲಿಸಲು ಶುರು ಮಾಡಿಬಿಟ್ಟಿದೆ. ನಾಲ್ಕು ಲೊಕೊಮೋಟಿವ್‌ ಹಾಗೂ 268 ವ್ಯಾಗನ್‌ಗಳನ್ನು ಇದು ಹೊಂದಿತ್ತು. ಹೀಗೆ ಹೊರಟ ರೈಲು ಪೋರ್ಟ್‌ ಹೆಡ್‌ಲ್ಯಾಂಡ್‌ವರೆಗೂ ತಲುಪಿದೆ. ಅಲ್ಲಿಯೂ ನಿಲ್ಲುವ ಸಾಧ್ಯತೆ ಇಲ್ಲದ್ದರಿಂದ, ಪೋರ್ಟ್‌ ಹೆಡ್‌ಲ್ಯಾಂಡ್‌ನ‌ಲ್ಲಿ ಉದ್ದೇಶಪೂರ್ವಕವಾಗಿ ಹಳಿ ತಪ್ಪಿಸಲಾಗಿದೆ. 

ಈ ರೈಲನ್ನು ಬಿಎಚ್‌ಪಿ ಬಿಲ್ಲಿಟನ್‌ ಎಂಬ ಖಾಸಗಿ ಕಂಪನಿ ನಿರ್ವಹಿಸುತ್ತಿತ್ತು. ಕಬ್ಬಿಣದ ಅದಿರು ವಹಿವಾಟು ನಡೆಸುವ ಕಂಪೆ‌ನಿಗಳು ಆಸ್ಟ್ರೇಲಿಯಾದಲ್ಲಿ ರೈಲು ನಿರ್ವಹಣೆ ಮಾಡುತ್ತವೆ. ಇದೇ ರೀತಿ, 1 ಸಾವಿರ ಕಿ.ಮೀ. ರೈಲುಮಾರ್ಗವನ್ನು ಬಿಎಚ್‌ಪಿ ಬಿಲ್ಲಿಟನ್‌ ತನ್ನ ಕಬ್ಬಿಣದ ಅದಿರು ಸಾಗಾಟಕ್ಕಾಗಿ ನಿರ್ವಹಿಸುತ್ತದೆ. ಪೋರ್ಟ್‌ ಹೆಡ್‌ಲ್ಯಾಂಡ್‌ನಿಂದ ಜಪಾನ್‌ ಹಾಗೂ ಚೀನಾಗೆ ಕಬ್ಬಿಣದ ಅದಿರು ಸಾಗಿಸಲಾಗುತ್ತದೆ. ಇಡೀ ವಿಶ್ವಕ್ಕೆ ಬಿಎಚ್‌ಪಿ ಶೇ.20ರಷ್ಟು ಕಬ್ಬಿಣದ ಅದಿರು ಸಾಗಿಸುತ್ತದೆ. ರೈಲು ಹಳಿಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಕೆಲವು ದಿನಗಳವರೆಗೆ ಸಾಗಣೆಯಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.