ಪ್ಯಾಂಟ್‌ ಒಳಗೆ 4 ಬೆಕ್ಕಿನ ಮರಿಗಳನ್ನು ಇರಿಸಿದ್ದ ಭೂಪ


Team Udayavani, Jan 9, 2019, 10:35 AM IST

4

ಸಿಂಗಾಪುರ ಇಮಿಗ್ರೇಷನ್‌ ಅಧಿಕಾರಿಗಳು ವ್ಯಕ್ತಿಯೊಬ್ಬ ಅಕ್ರಮವಾಗಿ 4 ಬೆಕ್ಕಿನ ಮರಿಗಳನ್ನು ಸಾಗಿಸುತ್ತಿದ್ದದ್ದನ್ನು ಪತ್ತೆಮಾಡಿ ಅತನನ್ನು ಸೆರೆಹಿಡಿದಿದ್ದಾರೆ. ಆತ ನಾಲ್ಕೂ ಬೆಕ್ಕಿನ ಮರಿಗಳನ್ನು ಪ್ಯಾಂಟ್‌ ಒಳಗೆ ಇರಿಸಿಕೊಂಡು ಮಲೇಷ್ಯಾ ಗಡಿ ದಾಡಿ ಸಿಂಗಾಪುರಕ್ಕೆ ಕಾರಿನಲ್ಲಿ ಬರುವಾಗ ಚೆಕ್‌ಪೋಸ್ಟ್‌ ನಲ್ಲಿ ಅಧಿಕಾರಿಗಳು ಕಾರನ್ನು ತಡೆದು ತಪಾಸಣೆ ನಡೆಸಲು ಆರಂಭಿಸಿದರು. ಆ ವೇಳೆ ಬೆಕ್ಕುಗಳು ಮಿಯಾವ್‌ ಎಂಬ ಶಬ್ದ ಕೇಳಿತು.

ಕಾರನ್ನು ಶೋಧಿಸದಾಗ ಅಧಿಕಾರಿಗಳಿಗೆ ಆಶ್ಚರ್ಯವಾಯಿತಂತೆ. ಆತ ನಾಲ್ಕು ಬೆಕ್ಕಿನ ಮರಿಗಳನ್ನು ಪ್ಯಾಂಟ್‌ನಲ್ಲಿ ತುರುಕಿಕೊಂಡಿದ್ದ. ಕಳ್ಳ ಸಾಗಣೆಗಾರರು ಮಾದಕ ದ್ರವ್ಯ, ಶಸ್ತ್ರಗಳನ್ನು ಹೀಗೆ ಸಾಗಿಸುವುದನ್ನು ನಾವು ನೋಡಿದ್ದೇವೆ ಆದರೆ ಬೆಕ್ಕನ್ನು ಈ ಮಾದರಿಯಲ್ಲಿ ಸಾಗಿಸುತ್ತಿರುವುದನ್ನು ಇದೇ ಮೊದಲ ಬಾರಿ ನೋಡಿದ್ದು ಎಂದು ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.