ಯುವತಿಯರಿಗೆ ಕಚ್ಚಿ ಪೊಲೀಸರ ಅತಿಥಿಯಾದ!


Team Udayavani, Jan 17, 2019, 4:41 AM IST

dog.jpg

ನಾಯಿಗಳ ವಿಚಾರಕ್ಕಾಗಿ ಜಗಳ, ಗಲಾಟೆ ನಡೆಯುವುದು ಹೊಸ ವಿಚಾರ ಅಲ್ಲ. ಅದು ವಿಪರೀತಕ್ಕೆ ಹೋಗಿ ಏನೇನೋ ನಡೆದು ಹೋಗುತ್ತದೆ. ಅಂಥ ಒಂದು ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ. ಅಲ್ಲಿ 25 ವರ್ಷ ವಯಸ್ಸಿನ ವ್ಯಕ್ತಿ ಬೀದಿ ನಾಯಿಗಳ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರಿಗೆ ಕಚ್ಚಿದ್ದಾನೆ. 

ಕಮರ್‌ಜಹಾನ್‌ ಬಾನು ಪಠಾನ್‌ (50)ಎಂಬುವರು ಬೀದಿ ನಾಯಿಗೆ ಇಸ್ನಾಪುರ್‌ ಪ್ರದೇಶದಲ್ಲಿ ಬೀದಿ ನಾಯಿಗೆ ಆಹಾರ ನೀಡುತ್ತಿದ್ದರು. ಅದು ರಸ್ತೆಯ ಬದಿಯಲ್ಲಿ ಹೋಗುತ್ತಿದ್ದವರನ್ನು ನೋಡಿ ಬೊಗಳುತ್ತಿತ್ತು ಮತ್ತು ಕೆಲವೊಮ್ಮೆ ಕಚ್ಚಲು ಕೂಡ
ಹೋಗುತ್ತಿತ್ತು. ಮಹಾರುಫ್ಖಾನ್‌ ಎಂಬಾತ ಈ ಬಗ್ಗೆ ಆಕ್ಷೇಪ ಮಾಡಿದ್ದ. ಅದಕ್ಕೆ ನಾಯಿಗೆ ಆಹಾರ ನೀಡುತ್ತಿದ್ದ ಮಹಿಳೆ ಸರಿಯಾದ ರೀತಿಯಲ್ಲಿ ವರ್ತಿಸುವಂತೆ ಎಚ್ಚರಿಕೆ ನೀಡಿ, ದಬಾಯಿಸಿದ್ದರು. ಅದರಿಂದ ಕೋಪಗೊಂಡಿದ್ದ ಮಹಾರುಫ್ಖಾನ್‌ ಮಹಿಳೆಯ ಮೊಮ್ಮಕ್ಕಳನ್ನು ನೋಡಿ ಬಯ್ಯ ತೊಡಗಿದ. ಅಷ್ಟು ಮಾತ್ರ ಆಗಿದ್ದಿದ್ದರೆ ತೊಂದರೆ ಇರು ತ್ತಿರಲಿಲ್ಲವೇನೋ? ಅವರ ಮುಂಗೈಕಟ್ಟುಗಳಿಗೆ ಕಚ್ಚಿ ಗಾಯ ಮಾಡಿದ್ದಾನೆ. ಅಲ್ಲೇ ಇದ್ದ ಸ್ಥಳೀಯರು ಆತನಿಗೆ ಏಟು ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಎರಡೂ ಕಡೆಯವರೂ ಪರಸ್ಪರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.