ವಿದ್ಯಾರ್ಥಿನಿಯ ಎಡವಟ್ಟಿಗೆ ನಗೆಗಡಲಲ್ಲಿ ತೇಲಿದ ಟ್ವಿಟರ್‌


Team Udayavani, Jan 26, 2019, 7:46 AM IST

baby.jpg

21 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೈಕ್ರೋಸಾಫ್ಟ್ ನಲ್ಲಿ ಉದ್ಯೋಗ ಪಡೆದುಕೊಳ್ಳಲು ಎಷ್ಟರ ಮಟ್ಟಿಗೆ ಉತ್ಸುಕಳಾಗಿದ್ದಳು ಎಂಬುದನ್ನು ತೋರಿಸಿಕೊಡುವ ಟ್ವೀಟ್‌ ಒಂದು ವೈರಲ್‌ ಆಗಿದೆ. ಈ ಟ್ವೀಟನ್ನು ಸ್ವತಃ ವಿದ್ಯಾರ್ಥಿನಿ ಲಾರಾ ಮೆಕ್‌ಲೀನ್‌ ಮಾಡಿದ್ದಾರೆ. ಲಾರಾ ಬ್ರಿಟನ್‌ನಲ್ಲಿ ಮ್ಯಾನೇಜ್ ಮೆಂಟ್ ಆ್ಯಂಡ್‌ ಮಾರ್ಕೆಟಿಂಗ್‌ ವಿದ್ಯಾರ್ಥಿನಿ. ಅವರು ಸ್ಕೈಪ್‌ ಮೂಲಕ ಮೈಕ್ರೋಸಾಫ್ಟ್ನ ಸಂದರ್ಶನ ಎದುರಿಸಬೇಕಿತ್ತು. ಜ.18ರ ಬೆಳಗ್ಗೆಯಿಂದ ಮೈಕ್ರೋಸಾಫ್ಟ್ ಕರೆಗಾಗಿ ಕಾಯುತ್ತಿದ್ದಳು. ಕರೆ ಬರದೇ ಆತಂಕದಿಂದ ಮೈಕ್ರೋಸಾಫ್ಟ್ ನಿಂದ  “ತಮಗೆ ಕರೆ ಬಂದಿಲ್ಲ’ ಎಂದು ಇ-ಮೇಲ್‌ ಮಾಡಿದಳು. ಇ-ಮೇಲ್‌ಗೆ ಪ್ರತಿಕ್ರಿಯಿಸಿದ ಮೈಕ್ರೋಸಾಫ್ಟ್ “ಸಂದರ್ಶನ ಫೆ.18ಕ್ಕೆ ನಿಗದಿಯಾಗಿದೆ’ ಎಂದು ತಿಳಿಸಿತು. ಆಗಲೂ ಲಾರಾಗೆ ತನ್ನ ದಡ್ಡತನದ ಅರಿವಾಗದೇ, “ಇಂದು ಫೆ.18 ಆದರೂ ಕರೆ ಬರಲಿಲ್ಲ’ ಎಂದು ಪುನಃ ಪ್ರತಿಕ್ರಿಯಿಸಿದರು. “ಇದು ಜ.18. ಫೆಬ್ರವರಿ ಮುಂದಿನ ತಿಂಗಳು’ ಎಂದು ಮೈಕ್ರೋಸಾಫ್ಟ್ ನಿಂದ ಮತ್ತೆ ಉತ್ತರ ಬಂತು. ಇದನ್ನು ಲಾರಾ ಟ್ವಿಟರ್‌ ನಲ್ಲಿ ಬರೆದಿದ್ದಾರೆ. ಮೈಕ್ರೋಸಾಫ್ಟ್ ಇದಕ್ಕೂ ಪ್ರತಿ ಟ್ವೀಟ್‌ ಮಾಡಿದೆ. “ಫೆ.18ರಂದು ಸಂದರ್ಶನ ಮಾಡುವಾಗ ನಮಗೆ ನಗು ತಡೆಯಲಾಗುವುದಿಲ್ಲ’ ಎಂದಿದೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.