ಕಂಗ್ರಾಟ್ಸ್: ನಟ ಕಿಚ್ಚ ಸುದೀಪ್ ಮುಡಿಗೆ ಪ್ರತಿಷ್ಠಿತ ನಂದಿ ಅವಾರ್ಡ್
Team Udayavani, Mar 1, 2017, 4:49 PM IST
ಹೈದರಾಬಾದ್: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಆಂಧ್ರಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೆಲುಗಿನ “ಈಗ” ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ಖಳನಟ ಪ್ರಶಸ್ತಿ ಪಡೆದಿದ್ದಾರೆ.
ಬುಧವಾರ ಆಂಧ್ರ ಸರ್ಕಾರ ಘೋಷಿಸಿದ ಪ್ರಶಸ್ತಿಯಲ್ಲಿ, ರಾಜಮೌಳಿ ನಿರ್ದೇಶನದ “ಈಗ” ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಬಂದಿದೆ. ಅದೇ ರೀತಿ “ಈಗ”ಸಿನಿಮಾದಲ್ಲಿನ ಅದ್ಭುತ ಖಳನಟ ಪಾತ್ರಕ್ಕಾಗಿ ಸುದೀಪ್ ಗೆ ನಂದಿ ಅವಾರ್ಡ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್