ಕಂಗ್ರಾಟ್ಸ್: ನಟ ಕಿಚ್ಚ ಸುದೀಪ್ ಮುಡಿಗೆ ಪ್ರತಿಷ್ಠಿತ ನಂದಿ ಅವಾರ್ಡ್
Team Udayavani, Mar 1, 2017, 4:49 PM IST
ಹೈದರಾಬಾದ್: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಆಂಧ್ರಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೆಲುಗಿನ “ಈಗ” ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ಖಳನಟ ಪ್ರಶಸ್ತಿ ಪಡೆದಿದ್ದಾರೆ.
ಬುಧವಾರ ಆಂಧ್ರ ಸರ್ಕಾರ ಘೋಷಿಸಿದ ಪ್ರಶಸ್ತಿಯಲ್ಲಿ, ರಾಜಮೌಳಿ ನಿರ್ದೇಶನದ “ಈಗ” ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಬಂದಿದೆ. ಅದೇ ರೀತಿ “ಈಗ”ಸಿನಿಮಾದಲ್ಲಿನ ಅದ್ಭುತ ಖಳನಟ ಪಾತ್ರಕ್ಕಾಗಿ ಸುದೀಪ್ ಗೆ ನಂದಿ ಅವಾರ್ಡ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್