ವಂಶಾಡಳಿತ : ರಾಹುಲ್‌ ಗಾಂಧಿ ಹೇಳಿಕೆಗೆ ರಿಷಿ ಕಪೂರ್‌ ತರಾಟೆ


Team Udayavani, Sep 13, 2017, 3:27 PM IST

Rishi Kapoor-Rahul-700.jpg

ಮುಂಬಯಿ : ”ಭಾರತದಲ್ಲಿ ರಾಜಕೀಯ ರಂಗದಿಂದ ಹಿಡಿದು ಸಿನೇಮಾದಿಂದ ಉದ್ಯಮ ರಂಗದ ವರೆಗೂ ವಂಶಾಡಳಿತ ಸರ್ವಸಾಮಾನ್ಯ ಸಂಗತಿ; ಆದುದರಿಂದ ವಂಶಾಡಳಿತದ ವಿಷಯದಲ್ಲಿ ಯಾರೂ ನನ್ನನ್ನು ದೂರುವ ಅಗತ್ಯವಿಲ್ಲ” ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅಮೆರಿಕದ ಬರ್‌ಕ್ಲೇ ಯಲ್ಲಿನ ಕ್ಯಾಲಿಫೋರ್ನಿಯ ವಿವಿಯಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಸಂವಾದ ಕಾರ್ಯಕ್ರಮದಲ್ಲಿ ಹೇಳಿರುವುದಕ್ಕೆ ಬಾಲಿವುಡ್‌ನ‌ ಹಿರಿಯ ನಟ ರಿಶಿ ಕಪೂರ್‌, ರಾಹುಲ್‌ ಅವರನ್ನು ಟ್ವೀಟರ್‌ನಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ಪಿತಾಮಹಾ ಪ್ರಥ್ವೀರಾಜ್‌ ಕಪೂರ್‌ ಅವರದ್ದು ಬಾಲಿವುಡ್‌ನ‌ ಪ್ರಥಮ ಕುಟುಂಬವೆಂದು ಪರಿಗಣಿತವಾಗಿದ್ದು ರಿಷಿ ಕಪೂರ್‌ ಅವರು ಈ ಕುಟುಂಬದ ಮೂರನೇ  ತಲೆಮಾರಿನವರಾಗಿದ್ದಾರೆ. ಬಾಲಿವುಡ್‌ನ‌ಲ್ಲೀಗ ಕಪೂರ್‌ ಕುಟುಂಬದ ನಾಲ್ಕನೇ ತಲೆಮಾರಿನವರು ಮಿಂಚುತ್ತಿದ್ದಾರೆ. 

ರಿಷಿ ಕಪೂರ್‌ ಅವರು ಟ್ವಿಟರ್‌ನಲ್ಲಿ ರಾಹುಲ್‌ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ರೀತಿ ಹೀಗಿದೆ : 

ರಾಹುಲ್‌ ಗಾಂಧಿಯವರೇ, 106 ವರ್ಷಗಳ ಸುದೀರ್ಘ‌ ಇತಿಹಾಸದ ಭಾರತೀಯ ಚಿತ್ರರಂಗಕ್ಕೆ ಕಪೂರ್‌ ಕುಟುಂಬದವರಿಂದ 90 ವರ್ಷಗಳ ಕೊಡುಗೆ ಇದೆ. ದೇವರ ದಯೆಯಿಂದ ನಾವೀಗ ಕಪೂರ್‌ ಕುಟುಂಬದ ನಾಲ್ಕನೇ ತಲೆಮಾರನ್ನು ಕಾಣುತ್ತಿದ್ದೇವೆ – ಪ್ರಥ್ವೀರಾಜ್‌ ಕಪೂರ್‌, ರಾಜ್‌ ಕಪೂರ್‌, ರಣದೀರ್‌ ಕಪೂರ್‌, ರಣಬೀರ್‌ ಕಪೂರ್‌. ನೀವು ಕಠಿನ ಪರಿಶ್ರಮದಿಂದ ಜನರ ಪ್ರೀತಿ, ವಿಶ್ವಾಸವನ್ನು ಗೆಲ್ಲಬೇಕೇ ಹೊರತು ವಂಶಪಾರಂಪರ್ಯತೆಯಿಂದ ಅಲ್ಲ; ಜಬರ್‌ದಸ್ತಿ, ಗೂಂಡಾಗರ್ದಿಯಿಂದಲೂ ಅಲ್ಲ’.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.