ವಂಶಾಡಳಿತ : ರಾಹುಲ್‌ ಗಾಂಧಿ ಹೇಳಿಕೆಗೆ ರಿಷಿ ಕಪೂರ್‌ ತರಾಟೆ


Team Udayavani, Sep 13, 2017, 3:27 PM IST

Rishi Kapoor-Rahul-700.jpg

ಮುಂಬಯಿ : ”ಭಾರತದಲ್ಲಿ ರಾಜಕೀಯ ರಂಗದಿಂದ ಹಿಡಿದು ಸಿನೇಮಾದಿಂದ ಉದ್ಯಮ ರಂಗದ ವರೆಗೂ ವಂಶಾಡಳಿತ ಸರ್ವಸಾಮಾನ್ಯ ಸಂಗತಿ; ಆದುದರಿಂದ ವಂಶಾಡಳಿತದ ವಿಷಯದಲ್ಲಿ ಯಾರೂ ನನ್ನನ್ನು ದೂರುವ ಅಗತ್ಯವಿಲ್ಲ” ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅಮೆರಿಕದ ಬರ್‌ಕ್ಲೇ ಯಲ್ಲಿನ ಕ್ಯಾಲಿಫೋರ್ನಿಯ ವಿವಿಯಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಸಂವಾದ ಕಾರ್ಯಕ್ರಮದಲ್ಲಿ ಹೇಳಿರುವುದಕ್ಕೆ ಬಾಲಿವುಡ್‌ನ‌ ಹಿರಿಯ ನಟ ರಿಶಿ ಕಪೂರ್‌, ರಾಹುಲ್‌ ಅವರನ್ನು ಟ್ವೀಟರ್‌ನಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ಪಿತಾಮಹಾ ಪ್ರಥ್ವೀರಾಜ್‌ ಕಪೂರ್‌ ಅವರದ್ದು ಬಾಲಿವುಡ್‌ನ‌ ಪ್ರಥಮ ಕುಟುಂಬವೆಂದು ಪರಿಗಣಿತವಾಗಿದ್ದು ರಿಷಿ ಕಪೂರ್‌ ಅವರು ಈ ಕುಟುಂಬದ ಮೂರನೇ  ತಲೆಮಾರಿನವರಾಗಿದ್ದಾರೆ. ಬಾಲಿವುಡ್‌ನ‌ಲ್ಲೀಗ ಕಪೂರ್‌ ಕುಟುಂಬದ ನಾಲ್ಕನೇ ತಲೆಮಾರಿನವರು ಮಿಂಚುತ್ತಿದ್ದಾರೆ. 

ರಿಷಿ ಕಪೂರ್‌ ಅವರು ಟ್ವಿಟರ್‌ನಲ್ಲಿ ರಾಹುಲ್‌ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ರೀತಿ ಹೀಗಿದೆ : 

ರಾಹುಲ್‌ ಗಾಂಧಿಯವರೇ, 106 ವರ್ಷಗಳ ಸುದೀರ್ಘ‌ ಇತಿಹಾಸದ ಭಾರತೀಯ ಚಿತ್ರರಂಗಕ್ಕೆ ಕಪೂರ್‌ ಕುಟುಂಬದವರಿಂದ 90 ವರ್ಷಗಳ ಕೊಡುಗೆ ಇದೆ. ದೇವರ ದಯೆಯಿಂದ ನಾವೀಗ ಕಪೂರ್‌ ಕುಟುಂಬದ ನಾಲ್ಕನೇ ತಲೆಮಾರನ್ನು ಕಾಣುತ್ತಿದ್ದೇವೆ – ಪ್ರಥ್ವೀರಾಜ್‌ ಕಪೂರ್‌, ರಾಜ್‌ ಕಪೂರ್‌, ರಣದೀರ್‌ ಕಪೂರ್‌, ರಣಬೀರ್‌ ಕಪೂರ್‌. ನೀವು ಕಠಿನ ಪರಿಶ್ರಮದಿಂದ ಜನರ ಪ್ರೀತಿ, ವಿಶ್ವಾಸವನ್ನು ಗೆಲ್ಲಬೇಕೇ ಹೊರತು ವಂಶಪಾರಂಪರ್ಯತೆಯಿಂದ ಅಲ್ಲ; ಜಬರ್‌ದಸ್ತಿ, ಗೂಂಡಾಗರ್ದಿಯಿಂದಲೂ ಅಲ್ಲ’.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.