ಪದ್ಮಾವತಿ ಚಿತ್ರ ಬಿಕ್ಕಟ್ಟು; ಕೋಟೆ ಪ್ರವೇಶಕ್ಕೆ ತಡೆ!
Team Udayavani, Nov 18, 2017, 11:17 AM IST
ಜೈಪುರ: ಬಾಲಿವುಡ್ ಚಿತ್ರ “ಪದ್ಮಾವತಿ’ಯ ನಿಷೇಧಕ್ಕೆ ಆಗ್ರಹಿಸುತ್ತಿರುವ ಸಂಘಟನೆಗಳು ಶುಕ್ರವಾರವೂ ತಮ್ಮ ಪ್ರತಿಭಟನೆ ಮುಂದುವರಿಸಿವೆ. ರಾಜಸ್ಥಾನದ ಸರ್ವ ಸಮಾಜ ಸಂಘಟನೆ ಹಾಗೂ ಜೌಹಾರ್ ಸಮಿತಿ ಸಂಸ್ಥಾನ ಸಂಘಟನೆಗಳು ಇಲ್ಲಿನ ಚಿತ್ತೋರ್ಗಢ ಕೋಟೆಯೊಳಕ್ಕೆ
ಪ್ರವಾಸಿಗಳು ಪ್ರವೇಶಿಸದಂತೆ ಅಡ್ಡಿಪಡಿಸಿವೆ.
ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಈ ಕೋಟೆಯೊಳಗೆ ಪದ್ಮಿನಿಯ ಅರಮನೆಯೂ ಇದೆ. ಇದೇ ವೇಳೆ, ಪ್ರಮಾಣ ಪತ್ರಕ್ಕೆ ಕೋರಿ ಪದ್ಮಾವತಿ ಸಿನಿಮಾ ನಿರ್ಮಾಪಕರು ಸಲ್ಲಿ ಸಿದ್ದ ಅರ್ಜಿ ಅಪೂರ್ಣವಾಗಿದೆ ಎಂದು ಹೇಳಿರುವ ಸಿಬಿಎಫ್ಸಿ, ಸಿನಿಮಾವನ್ನು ವಾಪಸ್ ಕಳುಹಿಸಿದೆ.
ತಾಂತ್ರಿಕ ಸಮಸ್ಯೆ ಸರಿಪಡಿಸಿದ ಬಳಿಕ ಪ್ರಮಾಣಪತ್ರಕ್ಕೆ ಪರಿಗಣಿಸಲಾಗುವುದು ಎಂದಿದೆ ಸಿಬಿಎಫ್ಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು