Mere Pyare Prime Minister: ಟ್ವಿಟರ್‌ ನಲ್ಲಿ First Poster


Team Udayavani, Nov 20, 2017, 11:42 AM IST

Mere Pyare Prime Minister-700.jpg

ಮುಂಬಯಿ : ಪ್ರಖ್ಯಾತ ಚಿತ್ರ ನಿರ್ಮಾಪಕ ರಾಕೇಶ್‌ ಓಂಪ್ರಕಾಶ್‌ ಮೆಹ್ರಾ ಅವರು ನ.19ರ ವಿಶ್ವ ಟಾಯ್‌ಲೆಟ್‌ ದಿನದ ಅಂಗವಾಗಿ ತಮ್ಮ ಹೊಸ ಚಿತ್ರ “ಮೇರೇ ಪ್ಯಾರೇ ಪ್ರೈಮ್‌ ಮಿನಿಸ್ಟರ್‌’ ನ ಮೊದಲ ಪೋಸ್ಟರ್‌ ಅನ್ನು ಟ್ವಿಟರ್‌ ಮೂಲಕ ಅನಾವರಣ ಮಾಡಿದ್ದಾರೆ.

ಪೋಸ್ಟರ್‌ನಲ್ಲಿ ಕಂಡು ಬರುವಂತೆ ಪುಟ್ಟ ಬಾಲಕನೊಬ್ಬನು ಗೋಡೆಯ ಮೇಲೆ ಟಾಯ್‌ಲೆಟ್‌ ಸ್ಕೆಚ್‌ ಬಿಡಿಸಿರುತ್ತಾನೆ. ಆತನೊಂದಿಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮರಾಠಿ ನಟಿ ಅಂಜಲಿ ಪಾಠಕ್‌ (ಸಿನೇಮಾದಲ್ಲಿ  ಬಾಲಕನ ತಾಯಿ ಪಾತ್ರ ವಹಿಸಿದ್ದಾರೆ) ನಿಂತಿರುವುದು ಕಂಡು ಬರುತ್ತದೆ. 

“ಮೇರೇ ಪ್ಯಾರೇ ಪ್ರೈಮ್‌ ಮಿನಿಸ್ಟರ್‌’ ಚಿತ್ರವು ತಾಯಿ-ಮಗನ ಸಂಬಂಧವನ್ನು ಹೃದಯಂಗಮವಾಗಿ ಸಾದರಪಡಿಸುತ್ತದೆ; ಮಾತ್ರವಲ್ಲ ಯಾವುದೇ ಪ್ರತಿಕೂಲ ಸನ್ನಿವೇಶವನ್ನು ಧನಾತ್ಮಕವಾಗಿ ಸ್ವೀಕರಿಸುವುದನ್ನು ಭರವಸೆಯೊಂದಿಗೆ ಕಲಿಸುತ್ತದೆ. 

ಈ ಚಿತ್ರದಲ್ಲಿ ಬಾಲಕನು ತನ್ನ ಒಂಟಿ ತಾಯಿಗೆ (ಆಕೆಗಾಗಿ) ಒಂದು ಟಾಯ್‌ಲೆಟ್‌ ನಿರ್ಮಿಸುವುದನ್ನು ಬಹುವಾಗಿ ಬಯಸುತ್ತಾನೆ. 

ಮಧ್ಯ ರಾತ್ರಿಯ ಹೊತ್ತಿಗೆ ಹೆದರುತ್ತಾ ಬಹಿರ್ದೆಶೆಗೆ ಹೋಗುವ ತನ್ನ ತಾಯಿಯ ಸುರಕ್ಷೆಯ ಬಗ್ಗೆ ಬಾಲಕನಿಗೆ ತುಂಬ ಭಯ ಮತ್ತು ಕಾಳಜಿ ಇರುತ್ತದೆ. 

ಇದಕ್ಕೆ ಪರಿಹಾರ ಕಾಣಲು ಬಾಲಕನು ಪ್ರಧಾನ ಮಂತ್ರಿಗೆ ಕಾಗದ ಬರೆಯುತ್ತಾನೆ. ಮಾತ್ರವಲ್ಲ ಅದನ್ನು ಪ್ರಧಾನಿಗೆ ತಲುಪಿಸಲು ಮತ್ತು  ಟಾಯ್‌ಲೆಟ್‌ ನೆರವು ಪಡೆಯಲು ಆತ ತನ್ನಿಬ್ಬರು ಸ್ನೇಹಿತರೊಂದಿಗೆ ದಿಲ್ಲಿಗೆ ಬರುತ್ತಾನೆ. 

ಈ ಸಿನೇಮಾ ಹೊಸ ಭರವಸೆ, ವಿಶ್ವಾಸ ಮತ್ತು ಸ್ಫೂರ್ತಿಯನ್ನು ಜನಸಾಮಾನ್ಯರಲ್ಲಿ ಬಡಿದೆಬ್ಬಿಸುವಂತಿದೆ ಎಂದು ಚಿತ್ರ ನಿರ್ಮಾಪಕ ರಾಕೇಶ್‌ ಮೆಹ್ರಾ ಹೇಳಿದ್ದಾರೆ. 

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.