ಪ್ರತಿ ದಿನ 10 ಕಿಮಿ ಸೈಕಲ್‌ ತುಳಿಯುತ್ತಿದ್ದರಂತೆ ಸಲ್ಮಾನ್‌


Team Udayavani, Dec 6, 2017, 4:42 PM IST

sallu-fitnes.jpg

ಸಲ್ಮಾನ್‌ ಖಾನ್‌ ಮತ್ತು ಕತ್ರೀನಾ ಕೈಫ್ ಅಭಿನಯದ “ಟೈಗರ್‌ ಜಿಂದಾ ಹೇ’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಇದೇ ತಿಂಗಳ 22ರಂದು ಜಗತ್ತಿನಾದ್ಯಂತೆ ಬಿಡುಗಡೆಯಾಗಲಿದೆ. ಅಂದ ಹಾಗೆ, ಚಿತ್ರದ ಪೋಸ್ಟರ್‌ಗಳು ಮತ್ತು ಟ್ರೇಲರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿನ ಸಲ್ಮಾನ್‌ ಖಾನ್‌ ಅವರ ದೈಹಿಕ ದೃಢತೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಈ ಚಿತ್ರದಲ್ಲಿ ಸೂಪರ್‌ ಸ್ಪೈ ಆಗಿ ಕಾಣಿಸಿಕೊಂಡಿರುವ ಸಲ್ಮಾನ್‌ ಖಾನ್‌, ತಮ್ಮ ದೇಹವನ್ನು ಈ ಚಿತ್ರಕ್ಕಾಗಿಯೇ ಹುರಿಗೊಳಿಸಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್‌ ಬೆರಗುಗೊಳಿಸುವಂತಹ ಮತ್ತು ಸಾವಿಗೆ ಸವಾಲೆಸೆಯುವಂತಹ ಸ್ಟಂಟ್‌ಗಳಲ್ಲಿ ಕಾಣಿಸಿಕೊಂಡಿದ್ದು, ಆ ಎಲ್ಲಾ ಸ್ಟಂಟ್‌ಗಳನ್ನು ಅವರೇ ನಿರ್ವಹಿಸಿದ್ದಾರಂತೆ. ಈ ಚಿತ್ರಕ್ಕಾಗಿ ದೈಹಿಕ ದೃಢತೆಯನ್ನು ಉಳಿಸಿಕೊಳ್ಳಬೇಕಿದ್ದರಿಂದ, ವ್ಯಾಯಾಮದ ಜೊತೆಗೆ ಪ್ರತಿದಿನ ಸೈಕಲ್‌ ಸವಾರಿ ಮಾಡುತ್ತಿದ್ದರಂತೆ ಸಲ್ಮಾನ್‌.

ಪ್ರತಿ ದಿನ ಸೆಟ್‌ಗೆ ಸೈಕಲ್‌ನಲ್ಲಿ ಬರುತ್ತಿದ್ದ ಸಲ್ಮಾನ್‌, ಸೆಟ್‌ ತಲುಪುವುದಕ್ಕೆ 10 ಕಿಲೋಮೀಟರ್‌ ಸೈಕಲ್‌ ತುಳಿಯುತ್ತಿದ್ದರಂತೆ. ಇನ್ನು ಆಹಾರಕ್ರಮದ ಮೇಲೂ ತೀವ್ರ ನಿಗಾ ಇಟ್ಟಿದ್ದ ಅವರು, ತಮ್ಮ ದೈಹಿಕ ದೃಢತೆಗೆ ಸಮಸ್ಯೆಯಾಗುವಂತಹ ಯಾವುದೇ ಆಹಾರ ಸೇವಿಸುತ್ತಿರಲಿಲ್ಲವಂತೆ. ಗ್ರೀಸ್‌ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಸಂದರ್ಭದಲ್ಲಿ ಮಾತ್ರ ಅವರು ಮನಸ್ಸಿಗೆ ಬಂದಂತೆ ತಿಂತಿದ್ದಾರಂತೆ.

“ಟೈಗರ್‌ ಜಿಂದಾ ಹೇ’ ಚಿತ್ರದಲ್ಲಿ ಸಲ್ಮಾನ್‌ ಮತ್ತು ಕತ್ರೀನಾ ಕೈಫ್ ಜೊತೆಗೆ ಅಂಗದ್‌ ಬೇಡಿ, ಕುಮುದು ಮಿಶ್ರಾ ಮುಂತಾದವರು ನಟಿಸಿದ್ದಾರೆ. “ಸುಲ್ತಾನ್‌’ ನಿರ್ದೇಶಿಸಿದ್ದ ಅಲಿ ಅಬ್ಟಾಸ್‌ ಜಫ‌ರ್‌ ಈ ಚಿತ್ರವನ್ನು ನಿರ್ದೇಶಿಸಿದರೆ, ಆದಿತ್ಯ ಚೋಪ್ರಾ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.