ಕೊಹ್ಲಿ – ಅನುಷ್ಕಾ ಮದುವೆ ವದಂತಿ ಶುದ್ಧ ಸುಳ್ಳು : ವಕ್ತಾರ


Team Udayavani, Dec 6, 2017, 7:12 PM IST

Kohli-Anushka-700.jpg

ಹೊಸದಿಲ್ಲಿ : ಮೂರು ಟೆಸ್ಟ್‌ ಪಂದ್ಯಗಳ ಸರಣಿಯನ್ನು 1-0 ಅಂತರದಲ್ಲಿ ಗೆದ್ದ ಹೊರತಾಗಿಯೂ ಪ್ರವಾಸಿ ಲಂಕೆ ಎದುರಿನ ಮೂರನೇ ಹಾಗೂ ಕೊನೇ ಟೆಸ್ಟ್‌ ಪಂದ್ಯ ಡ್ರಾ ಅದುದರಲ್ಲೇ ಭಾರತ ತೃಪ್ತಿಪಟ್ಟ ನಡುವೆಯೇ ಇಂದು ಬುಧವಾರ ಮತ್ತೆ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಮದುವೆ ಕುರಿತ ವದಂತಿಗಳು ಮತ್ತೆ ಗರಿಗೆದರಿದವು.

ಇದೇ ಡಿ.11 – 13ರಂದು ಮಿಲಾನ್‌ನಲ್ಲಿ ಕೊಹ್ಲಿ-ಅನುಷ್ಕಾ ಮದುವೆಯಾಗಲಿದ್ದಾರೆ ಎಂಬ ಹೊಸ ವದಂತಿಯನ್ನು ಅವರ ವಕ್ತಾರ ತಿರಸ್ಕರಿಸಿ,  “ಈ ವದಂತಿಯಲ್ಲಿ ಸತ್ಯದ ಲವಲೇಶವೂ ಇಲ್ಲ’ ಎಂದು ಖಂಡತುಂಡವಾಗಿ ಹೇಳಿ ವದಂತಿಯ ಬಲೂನಿಗೆ ಸೂಜಿ ಚುಚ್ಚಿದರು. 

ಮುಂದಿನ ವರ್ಷ ಭಾರತ ದಕ್ಷಿಣ ಆಫ್ರಿಕ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಲಂಕಾ ಎದುರಿನ ಮುಂಬರುವ ಏಕದಿನ ಸರಣಿಗೆ ನಾಯಕ ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇದುವೇ ಕೊಹ್ಲಿ-ಅನುಷ್ಕಾ ಸಂಭವನೀಯ ಮದುವೆಯ ವದಂತಿಗೆ ಕಾರಣವಾಗಿತ್ತು.

ದಕ್ಷಿಣ ಆಫ್ರಿಕ ಸರಣಿಗೆ ಮುನ್ನವೇ ಕೊಹ್ಲಿ, ನಟಿ ಅನುಷ್ಕಾ ಅವರನ್ನು ಮದುವೆ ಆಗುತ್ತಾರೆ ಎಂಬ ವದಂತಿಗಳಿಗೆ ಅವರ ವಿಶ್ರಾಂತಿಯೇ ರೆಕ್ಕೆ ಪುಕ್ಕ ಅಂಟಿಸಿತ್ತು. ಟಿವಿ ಚ್ಯಾನಲ್‌ಗ‌ಳು ಕೂಡ ಕೊಹ್ಲಿ – ಅನುಷ್ಕಾ ಡಿಸೆಂಬರ್‌ನಲ್ಲಿ ವಿವಾಹ ಬಂಧನಕ್ಕೆ ಒಳಗಾಗುತ್ತಾರೆ ಎಂಬ ವರದಿಗಳನ್ನು ಪ್ರಸಾರಿಸಿದ್ದವು. ಆಗ ಒಡನೆಯೇ ಕೊಹ್ಲಿ – ಅನುಷ್ಕಾ ವಕ್ತಾರರಿಂದ ಈ ವದಂತಿಗಳು ನೂರಕ್ಕೆ ನೂರು ಸುಳ್ಳು ಎಂಬ ಸ್ಪಷ್ಟನೆ ಕೇಳಿ ಬಂತು. 

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.