ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ; ರೇಸ್‌-3 ಸೆಟ್‌ನಲ್ಲಿ ಗೊಂದಲ


Team Udayavani, Jan 11, 2018, 4:29 PM IST

Salman-life-thrat-700.jpg

ಮುಂಬಯಿ : ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಇದ್ದ ಕಾರಣಕ್ಕೆ ಮುಂಬರುವ ಆತನ ಹೊಸ ಚಿತ್ರ “ರೇಸ್‌ 3′ ಶೂಟಿಂಗನ್ನು ಅರ್ಧಕ್ಕೇ ನಿಲ್ಲಿಸಿ ಬಿಗಿ ಭದ್ರತೆಯಲ್ಲಿ ಆತನನ್ನು ಆತನ ಬಾಂದ್ರಾ ನಿವಾಸಕ್ಕೆ ತಲುಪಿಸಲಾದ ಘಟನೆ ವರದಿಯಾಗಿದೆ. 

ಸಲ್ಮಾನ್‌ ಖಾನ್‌ ಅವರು ಈಚೆಗೆ ಕೃಷ್ಣ ಮೃಗ ಅಕ್ರಮ ಬೇಟೆಯ ಕೇಸ್‌ಗೆ ಸಂಬಂಧಪಟ್ಟು ಜೋಧ್‌ಪುರ ಕೋರ್ಟಿನಲ್ಲಿ ಹಾಜರಾಗಲು ಹೋಗಿದ್ದರು. ಅದರ ಮರುದಿನವೇ ಲಾರೆನ್ಸ್‌ ಬಿಷ್ಣೋಯಿ ಎಂಬ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿತ್ತು ಎನ್ನಲಾಗಿದೆ. 

ವಿಶೇಷವೆಂದರೆ  ಸಲ್ಮಾನ್‌ ಖಾನ್‌ ಅವರು ಜೋಧ್‌ಪುರ ಕೋರ್ಟಿನಲ್ಲಿ ಹಾಜರಾದ ದಿನವೇ ಬಿಷ್ಣೋಯಿ ಯನ್ನು ಕೂಡ  ಬಿಗಿ ಭದ್ರತೆಯಲ್ಲಿ ಕೋರ್ಟಿನಲ್ಲಿ ಹಾಜರುಪಡಿಸಲಾಗಿತ್ತು. 

ಮುಂಬಯಿ ಮಿರರ್‌ ಪ್ರಕಟಿಸಿರುವ ವರದಿ ಪ್ರಕಾರ ಸುಮಾರು 12ಕ್ಕೂ ಹೆಚ್ಚು ಪೊಲೀಸರು ಮೊನ್ನೆ ಮಂಗಳವಾರ ರೇಸ್‌-3 ಚಿತ್ರದ ಸೆಟ್‌ಗೆ ಧಾವಿಸಿ, “ಕೆಲವು ಅಪರಿಚಿತ ವ್ಯಕ್ತಿಗಳು ಈ ಸೆಟ್‌ ಆವರಣವನ್ನು ಪ್ರವೇಶಿಸಿದ್ದಾರೆ’ ಎಂದು ತಿಳಿಸಿದರು. ಸಲ್ಮಾನ್‌ಗೆ ಜೀವ ಬೆದರಿಕೆ ಇರುವ ಕಾರಣ ಆತನನ್ನು ಒಡನೆಯೇ ಸುರಕ್ಷಿತವಾಗಿ ಆತನ ಬಾಂದ್ರಾ ನಿವಾಸಕ್ಕೆ ತಲುಪಿಸಿದರು. ಒಂದು ವಾಹನದಲ್ಲಿ ಸಲ್ಮಾನ್‌ ಜತೆಗೆ ಪೊಲೀಸರಿದ್ದರು ಇನ್ನೊಂದು ವಾಹನದಲ್ಲಿ ಇನ್ನಷ್ಟು ಪೊಲೀಸರು ಬೆಂಗಾವಲಾಗಿ ಹೋಗಿದ್ದರು. 

“ಸಲ್ಮಾನ್‌ ಅಥವಾ ಆತನ ಕುಟುಂಬ ಸದಸ್ಯರೊಬ್ಬರಿಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲ ಬಾರಿ ಅಲ್ಲ; ಸಲ್ಮಾನ್‌ ಒಮ್ಮೆ ಪಟ್ಟಣದಲ್ಲಿ ಯಾವುದೇ ಭದ್ರತೆ ಇಲ್ಲದೆ, ತನ್ನ ಬಾಡಿಗಾರ್ಡ್‌ ಶೇರಾ ಕೂಡ ಜತೆಗಿಲ್ಲದೆ, ಒಂಟಿಯಾಗಿ ಇರುವುದು ಒಮ್ಮೆ ಗಮನಕ್ಕೆ ಬಂದಿತ್ತು. ಆಗಲೇ ಆತನಿಗೆ ಜಾಗೃತೆಯಿಂದ ಇರುವಂತೆ ಸೂಚಿಸಲಾಗಿತ್ತು. ಈಗ ಅಭೂತಪೂರ್ವ ದಾಳಿಯ ನಿರೀಕ್ಷೆಯಲ್ಲಿ ಸಲ್ಮಾನ್‌ಗೆ ಹೆಚ್ಚು ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಹೇಳಿದ್ದಾರೆ.

ಈ ವಿದ್ಯಮಾನವನ್ನು ಅನುಸರಿಸಿ ರೇಸ್‌-3 ಚಿತ್ರದ ನಿರ್ಮಾಪಕ ರಮೇಶ್‌ ತೌರಾಣಿ ಅವರು ತಮ್ಮ ಚಿತ್ರದ ಸೆಟ್‌ಗೆ ಹೆಚ್ಚಿನ ಭದ್ರತೆಯನ್ನು ಒದಗಿಸುತ್ತಿದ್ದಾರೆ. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.