ಕಣ್ಣಿನಲ್ಲೇ ಸೆಳೆದು ವೈರಲ್ ಆದ ಚೆಲುವೆಯ ಸಿನಿಮಾ ಹಾಡಿಗೆ! ಆಕ್ಷೇಪವೇನು


Team Udayavani, Feb 14, 2018, 1:02 PM IST

priyaprakashvarriercover.jpg

ನವದೆಹಲಿ: ಒಂದೇ ಒಂದು ಕಣ್ಸನ್ನೆಯಿಂದ ಕ್ಷಿಪ್ರವಾಗಿ ಜಗತ್ತಿನಾದ್ಯಂತ ವೈರಲ್ ಆದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯದ ಒರು ಅಡಾರ್ ಲವ್ ಚಿತ್ರಕ್ಕೆ ಈಗ ಸಂಕಷ್ಟ ಎದುರಾಗಿದೆ.

ಹೌದು ತನ್ನ ಒಂದೇ ಒಂದು ಕಣ್ಸನ್ನೆ ಮೂಲಕ ಪಡ್ಡೆ ಯುವಕರ ಹೃದಯಕ್ಕೆ ಲಗ್ಗೆ ಇಟ್ಟ ಪ್ರಿಯಾ ವಾರಿಯರ್ ನಟಿಸಿದ್ದ ಸಿನಿಮಾದ ಹಾಡಿನ ವಿರುದ್ಧವೇ ಅಪಸ್ವರ ಎದ್ದಿದೆ.

ಒರು ಅಡಾರ್ ಲವ್  ಸಿನಿಮಾದ ಮಾಣಿಕ್ಯ ಮಲರಯಾ ಪೂವಿ ಹಾಡಿನಲ್ಲಿ ಮುಸಲ್ಮಾನರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೈದ್ರಾಬಾದ್ ಫಾರೂಖ್ ನಗರದ ಯುವಕರ ಗುಂಪು ಫಾಲಕ್ ನೂಮಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಎಎನ್ ಐ ವರದಿ ಪ್ರಕಾರ, ಠಾಣೆಯ ಎಸಿಪಿ ಸೈಯದ್ ಫೈಯಾಜ್ ಮಾತನಾಡಿ ಮಾಣಿಕ್ಯ ಮಲರಯಾ ಪೂವಿ ಎಂಬ ವೈರಲ್ ಹಾಡಿನಲ್ಲಿ ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ದೂರು ನೀಡಿದ್ದಾರೆ. ಆದರೆ ಅವರು ವಿಡಿಯೋ ದಾಖಲೆ ಕೊಟ್ಟಿಲ್ಲ. ವಿಡಿಯೋ ದಾಖಲೆ ನೀಡುವಂತೆ ದೂರುದಾರರಿಗೆ ಸೂಚಿಸಿದ್ದೇವೆ, ಈವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಕ್ಷೇಪ ಯಾಕೆ?

ಚಿತ್ರದ ಹಾಡಿನಲ್ಲಿ ಪ್ರವಾದಿ ಕೀರ್ತನೆ ಇದೆ. ಪವಿತ್ರ ಮೆಕ್ಕಾದಲ್ಲಿ ಪ್ರವಾದಿಯವರ ಪತ್ನಿ ವಿಹರಿಸುತ್ತಿರುವ ಹಾಡಿನ ಸಾಲನ್ನು ಕಣ್ಸನ್ನೆ ಸಂದರ್ಭದಲ್ಲಿ ಜೋಡಿಸಿರುವುದಕ್ಕೆ ಮುಸ್ಲಿಂ ಸಮುದಾಯ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಓಮರ್ ಲಾಲು ಅವರ ನಿರೀಕ್ಷಿತ ಒರು ಅಡಾರ್ ಲವ್ ಸಿನಿಮಾದ ಮಾಣಿಕ್ಯ ಮಲರಯಾ ಪೂವಿ ಹಾಡಿನ ಸಣ್ಣ ತುಣುಕೊಂದು ಪ್ರಿಯಾಳನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಸೆಲೆಬ್ರಿಟಿಯನ್ನಾಗಿ ಮಾಡಿಬಿಟ್ಟಿತ್ತು. 18 ವರ್ಷದ ಪ್ರಿಯಾ ಪ್ರಕಾಶ್ ವಾರಿಯರ್ ಈಗ ಹಾಲಿವುಡ್ ನ ಸ್ಟಾರ್ ಗಳಾದ ಅಮೆರಿಕ ಮಾಡೆಲ್, ಟಿವಿ ನಿರೂಪಕಿ ಕೈಲಿ ಜೆನ್ನರ್ ಮತ್ತು ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸಾಲಿನಲ್ಲಿ ಬಂದು ನಿಂತಿದ್ದಾರೆ. ಈ ಹಾಡನ್ನು ವಿನೀತ್ ಶ್ರೀನಿವಾಸನ್ನು ಹಾಡಿದ್ದು, ಈ ಚಿತ್ರದ ಹಾಡನ್ನು ಶಾನ್ ರಹಮಾನ್ ಸಂಯೋಜಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.