ರಣವೀರ್‌ ಜತೆಗಿನ ಚಿತ್ರದ ಮೂಲಕ ಪ್ರಿಯಾ ವಾರಿಯರ್‌ ಬಾಲಿವುಡ್‌ಗೆ ?


Team Udayavani, Mar 12, 2018, 11:48 AM IST

Ranaveer-Priya-700.jpg

ಹೊಸದಿಲ್ಲಿ : ಇಂಟರ್‌ನೆಟ್‌ ರೋಮಾಂಚನ ಉಂಟುಮಾಡಿ ತನ್ನ ಕಣ್ಣ ಸನ್ನೆಯ ವಿಡಿಯೋದಿಂದ ಮಾಧ್ಯಮಗಳಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಪ್ರಿಯಾ ಪ್ರಕಾಶ್‌ ವಾರಿಯರ್‌ ಇದೀಗ ಬಾಲಿವುಡ್‌ ಪ್ರವೇಶಿಸಲಿದ್ದಾರೆ.

ರೋಹಿತ್‌ ಶೆಟ್ಟಿ ನಿರ್ದೇಶನ ಸಿಂಬಾ ಚಿತ್ರದಲ್ಲಿ  ಬಾಲಿವುಡ್‌ ಸ್ಟಾರ್‌ ರಣವೀರ್‌ ಸಿಂಗ್‌ ಜತೆಗೆ ಪ್ರಿಯಾ ನಟಿಸಲಿದ್ದಾಳೆ ಎಂದು ಬಾಲಿವುಡ್‌ ಲೈಫ್ ಡಾಟ್‌ ಕಾಮ್‌ ತಿಳಿಸಿದೆ. ಗೋಲ್‌ಮಾಲ್‌ ಅಗೇನ್‌ ಖ್ಯಾತಿಯ ರೋಹಿತ್‌ ಶೆಟ್ಟಿ ನಿರ್ದೇಶನದ ಈ ಹೊಸ ಚಿತ್ರವನ್ನು ನಿರ್ಮಿಸುವವರು ಕರಣ್‌ ಜೋಹರ್‌ ಅವರ ಧರ್ಮಾ ಪ್ರೊಕ್ಷನ್ಸ್‌ ಸಂಸ್ಥೆ. ಡೆಕ್ಕನ್‌ ಕ್ರಾನಿಕಲ್‌ ಕೂಡ ಈ ವಿಷಯವನ್ನು ಬಹಿರಂಗಪಡಿಸಿದೆ. 

ಸಿಂಬಾ ಚಿತ್ರದಲ್ಲಿ  ನಾಯಕಿಯ ಪಾತ್ರ ವಹಿಸುವ ಪ್ರಿಯಾ ವಾರಿಯರ್‌ಗೆ ಅಷ್ಟೇನೂ ಪ್ರಾಮುಖ್ಯ ಇರುವುದಿಲ್ಲ; ಆದರೂ ಆಕೆ ಇಂಟರ್‌ನೆಟ್‌ ಸೆನ್ಸೇಶನ್‌ ಆಗಿರುವ ಕಾರಣಕ್ಕೆ ಚಿತ್ರಕ್ಕೆ ತುಂಬಾ ಬೂಸ್ಟ್‌ ಸಿಗುವ ನಿರೀಕ್ಷೆ ಇದೆ. ಕರಣ್‌ ಜೋಹರ್‌ ನಿರ್ಮಾಣದ ಈ ಚಿತ್ರದಲ್ಲಿ ನಟಿಸುವ ಮೂಲಕ ಪ್ರಿಯಾಗೆ ಬಾಲಿವುಡ್‌ನ‌ಲ್ಲಿ ದೊಡ್ಡ ಅವಕಾಶಗಳು ಪ್ರಾಪ್ತವಾಗುವ ಸಾಧ್ಯತೆ ಇರುತ್ತದೆ ಎನ್ನಲಾಗಿದೆ. 

ಅಂದ ಹಾಗೆ “ಸಿಂಬಾ’ ಚಿತ್ರ ತೆಲುಗು ಸೂಪರ್‌ ಹಿಟ್‌ ಚಿತ್ರದ ಅಧಿಕೃತ ರೀಮೇಕ್‌ ಆಗಿರುತ್ತದೆ. ತೆಲುಗು ಚಿತ್ರದಲ್ಲಿ ಎನ್‌ ಟಿ ರಾಮ ರಾವ್‌ ಜೂನಿಯರ್‌ ಮತ್ತು ಕಾಜಲ್‌ ಅಗ್ರವಾಲ್‌ ನಟಿಸಿದ್ದರು. 

ಸಿಂಬಾ ಚಿತ್ರದ ಮೂಲಕ ರೋಹಿತ್‌ ಮತ್ತು ರಣವೀರ್‌ ಇದೇ ಮೊದಲ ಬಾರಿಗೆ ಒಂದಾಗುತ್ತಿರುವುದು ಗಮನಾರ್ಹವಾಗಿದೆ. 

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.