ಬಿಗ್ ಬಿ ಅಂಡ್ ರಿಷಿ ಕಪೂರ್! “102 ನಾಟ್ ಔಟ್” ಪೋಸ್ಟರ್ ರಿಲೀಸ್


Team Udayavani, Mar 23, 2018, 4:09 PM IST

102-not-out.jpg

ನವದೆಹಲಿ: ಸರಿಸುಮಾರು 27 ವರ್ಷಗಳ ಬಳಿಕ ಬಾಲಿವುಡ್ ಹಿರಿಯ ನಟರಾದ ರಿಷಿ ಕಪೂರ್ ಹಾಗೂ ಬಿಗ್ ಬಿ ಅಮಿತಾಬ್ ಬಚ್ಚನ್ ಜತೆಯಾಗಿ  “102 ನಾಟ್ ಔಟ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹೊರಬಿದ್ದಿದೆ.

ಗುಜರಾತಿ ನಾಟಕ ಆಧಾರಿತ 102 ನಾಟ್ ಔಟ್ ಸಿನಿಮಾವನ್ನು ಉಮೇಶ್ ಶುಕ್ಲಾ ನಿರ್ದೇಶಿಸುತ್ತಿದ್ದಾರೆ. ಸೌಮ್ಯ ಜೋಶಿ ಅವರು ಬರೆದು ನಿರ್ದೇಶಿಸಿದ್ದ ಗುಜರಾತಿ ಕಥೆ ಇದಾಗಿದೆ. 102 ನಾಟ್ ಔಟ್ ತಂದೆ, ಮಗನ ಬಾಂಧವ್ಯದ ಕಾಮಿಡಿ ಸಿನಿಮಾವಾಗಿದೆ.

ಇತ್ತೀಚೆಗಷ್ಟೇ ಬಿಡುಗಡೆಯಾದ 1ನಿಮಿಷದ ಟೀಸರ್ ನಲ್ಲಿ ಬಿಗ್ ಬಿ ಹಾಗೂ ರಿಷಿ ಕಪೂರ್ ಅವರನ್ನು ವಿವಿಧ ಗೆಟಪ್ ನಲ್ಲಿ ತೋರಿಸಲಾಗಿದೆ.

ಮಗನ(ರಿಷಿ ಕಪೂರ್) ಬಗ್ಗೆ ವಿಶೇಷ ಕಾಳಜಿ ವಹಿಸುವ ತಂದೆಯ(ಅಮಿತಾಬ್) ಪಾತ್ರದಲ್ಲಿ ಟೀಸರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೇ 4ರಂದು ತೆರೆಗೆ ಬರಲು ಸಿದ್ದವಾಗಿದೆ.

ಬಾಲಿವುಡ್ ನಲ್ಲಿ ಸಿನಿ ಪ್ರೇಮಿಗಳ ಹೃದಯಕ್ಕೆ ಲಗ್ಗೆ ಇಟ್ಟಿದ್ದ ಈ ಜೋಡಿ 1976ರಲ್ಲಿ ಬಿಡುಗಡೆಯಾಗಿದ್ದ ಕಭೀ ಕಭೀ, ಅಮರ್ ಅಕ್ಬರ್ ಅಂಥೋನಿ(1977), ನಸೀಬ್(1981), ಕೂಲಿ(1983) ಹಾಗೂ ಅಜೂಬಾ(1991) ಸಿನಿಮಾದಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.