5 ಕೋಟಿ ಸಾಲ: ನಟ ರಾಜಪಾಲ್‌ ಯಾದವ್‌, ಪತ್ನಿಗೆ ಎ.23ರಂದು ಶಿಕ್ಷೆ


Team Udayavani, Apr 14, 2018, 12:35 PM IST

Rajpal-Yadav-700.jpg

ಹೊಸದಿಲ್ಲಿ : 2010ರಲ್ಲಿ  “ಅತಾ ಪತಾ ಲಾಪತಾ” ಎಂಬ ತನ್ನ ಚೊಚ್ಚಲ ನಿರ್ದೇಶನದ ಹಿಂದಿ ಚಲನಚಿತ್ರದ ನಿರ್ಮಾಣಕ್ಕಾಗಿ ದಿಲ್ಲಿ ಉದ್ಯಮಿಯೊಬ್ಬರಿಂದ ಪಡೆದಿದ್ದ 5 ಕೋಟಿ ರೂ. ಸಾಲದ ವಸೂಲಾತಿ ದಾವೆಯಲ್ಲಿ  ಬಾಲಿವುಡ್‌ ನಟ ರಾಜಪಾಲ್‌ ಯಾದವ್‌ ಮತ್ತು ಆತನ ಪತ್ನಿ ದೋಷಿಗಳೆಂದು ನ್ಯಾಯಾಲಯ ಹೇಳಿದ್ದು ಶಿಕ್ಷೆಯ ಪ್ರಮಾಣ ಎ.23ರಂದು ಪ್ರಕಟವಾಗಲಿದೆ.

ಬಾಲಿವುಡ್‌ ನಟ ಯಾದವ್‌ ಮತ್ತು ಆತನ ಪತ್ನಿ ರಾಧಾ ಅವರು 2010ರಲ್ಲಿ ದಿಲ್ಲಿ ಉದ್ಯಮಿ, ಮುರಳಿ ಪ್ರಾಜೆಕ್ಟ್ ಮಾಲಕ ಎಂ ಜಿ ಅಗರ್‌ವಾಲ್‌ ಅವರಿಂದ  ಸಾಲ ಪಡೆದಿದ್ದರು. ಈ ಸಾಲ ಮರುಪಾವತಿಯಾಗದ ಕಾರಣಕ್ಕೆ ದಿಲ್ಲಿ ಉದ್ಯಮಿ, ಯಾದವ್‌ ಮತ್ತು ಆತನಪತ್ನಿ ವಿರುದ್ಧ  ದಿಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. 

ಈ ಕೇಸಿಗೆ ಸಂಬಂಧಿಸಿ 2013ರಲ್ಲಿ ಯಾದವ್‌ಗೆ, ಕೇಸಿನ ನಿಜಾಂಶಗಳನ್ನು  ಮುಚ್ಚಿಟ್ಟ ಕಾರಣಕ್ಕೆ,  10 ದಿನಗಳ ನ್ಯಾಯಾಂಗ ಬಂಧನವಾಗಿತ್ತು. ಆಗಲೇ ಕೋರ್ಟ್‌, ಯಾದವ್‌ ದಂಪತಿಯ ಆಸ್ತಿಪಾಸ್ತಿ ಮುಟ್ಟುಗೋಲಿಗೆ, ಬ್ಯಾಂಕ್‌ ಖಾತೆ ಸ್ತಂಭನಕ್ಕೆ ಮತ್ತು ಅವರ ಒಡೆತನದ ಕಂಪೆನಿಯೊಂದರ ನಿಲುಗಡೆಗೆ ಆದೇಶಿಸಿತ್ತು. 

ಯಾದವ್‌ ಅವರು ಕಾಮಿಡಿ ನಟನಾಗಿ ಹೆಸರು ಮಾಡಿದ್ದು ಅವರ ನಟನೆಯ ಭೂಲ್‌ಭುಲಯ್ಯ, ಪಾರ್ಟ್‌ನರ್‌, ಹಂಗಾಮಾ ಚಿತ್ರಗಳು ಯಶಸ್ವಿಯಾಗಿದೆ. 

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.