5 ಕೋಟಿ ಸಾಲ: ನಟ ರಾಜಪಾಲ್‌ ಯಾದವ್‌, ಪತ್ನಿಗೆ ಎ.23ರಂದು ಶಿಕ್ಷೆ


Team Udayavani, Apr 14, 2018, 12:35 PM IST

Rajpal-Yadav-700.jpg

ಹೊಸದಿಲ್ಲಿ : 2010ರಲ್ಲಿ  “ಅತಾ ಪತಾ ಲಾಪತಾ” ಎಂಬ ತನ್ನ ಚೊಚ್ಚಲ ನಿರ್ದೇಶನದ ಹಿಂದಿ ಚಲನಚಿತ್ರದ ನಿರ್ಮಾಣಕ್ಕಾಗಿ ದಿಲ್ಲಿ ಉದ್ಯಮಿಯೊಬ್ಬರಿಂದ ಪಡೆದಿದ್ದ 5 ಕೋಟಿ ರೂ. ಸಾಲದ ವಸೂಲಾತಿ ದಾವೆಯಲ್ಲಿ  ಬಾಲಿವುಡ್‌ ನಟ ರಾಜಪಾಲ್‌ ಯಾದವ್‌ ಮತ್ತು ಆತನ ಪತ್ನಿ ದೋಷಿಗಳೆಂದು ನ್ಯಾಯಾಲಯ ಹೇಳಿದ್ದು ಶಿಕ್ಷೆಯ ಪ್ರಮಾಣ ಎ.23ರಂದು ಪ್ರಕಟವಾಗಲಿದೆ.

ಬಾಲಿವುಡ್‌ ನಟ ಯಾದವ್‌ ಮತ್ತು ಆತನ ಪತ್ನಿ ರಾಧಾ ಅವರು 2010ರಲ್ಲಿ ದಿಲ್ಲಿ ಉದ್ಯಮಿ, ಮುರಳಿ ಪ್ರಾಜೆಕ್ಟ್ ಮಾಲಕ ಎಂ ಜಿ ಅಗರ್‌ವಾಲ್‌ ಅವರಿಂದ  ಸಾಲ ಪಡೆದಿದ್ದರು. ಈ ಸಾಲ ಮರುಪಾವತಿಯಾಗದ ಕಾರಣಕ್ಕೆ ದಿಲ್ಲಿ ಉದ್ಯಮಿ, ಯಾದವ್‌ ಮತ್ತು ಆತನಪತ್ನಿ ವಿರುದ್ಧ  ದಿಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. 

ಈ ಕೇಸಿಗೆ ಸಂಬಂಧಿಸಿ 2013ರಲ್ಲಿ ಯಾದವ್‌ಗೆ, ಕೇಸಿನ ನಿಜಾಂಶಗಳನ್ನು  ಮುಚ್ಚಿಟ್ಟ ಕಾರಣಕ್ಕೆ,  10 ದಿನಗಳ ನ್ಯಾಯಾಂಗ ಬಂಧನವಾಗಿತ್ತು. ಆಗಲೇ ಕೋರ್ಟ್‌, ಯಾದವ್‌ ದಂಪತಿಯ ಆಸ್ತಿಪಾಸ್ತಿ ಮುಟ್ಟುಗೋಲಿಗೆ, ಬ್ಯಾಂಕ್‌ ಖಾತೆ ಸ್ತಂಭನಕ್ಕೆ ಮತ್ತು ಅವರ ಒಡೆತನದ ಕಂಪೆನಿಯೊಂದರ ನಿಲುಗಡೆಗೆ ಆದೇಶಿಸಿತ್ತು. 

ಯಾದವ್‌ ಅವರು ಕಾಮಿಡಿ ನಟನಾಗಿ ಹೆಸರು ಮಾಡಿದ್ದು ಅವರ ನಟನೆಯ ಭೂಲ್‌ಭುಲಯ್ಯ, ಪಾರ್ಟ್‌ನರ್‌, ಹಂಗಾಮಾ ಚಿತ್ರಗಳು ಯಶಸ್ವಿಯಾಗಿದೆ. 

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.