ಸಲ್ಮಾನ್ ಖಾನ್ ವಿದೇಶ ಪ್ರವಾಸಕ್ಕೆ ಜೋಧ್ಪುರ ನ್ಯಾಯಾಲಯದ ಅನುಮತಿ
Team Udayavani, Apr 17, 2018, 3:50 PM IST
ಹೊಸದಿಲ್ಲಿ : ಇಪ್ಪತ್ತು ವರ್ಷಗಳ ಹಿಂದೆ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಬಳಿಕ ಜಾಮೀನು ಪಡೆದು ಹೊರ ಬಂದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ಗೆ ನಾಲ್ಕು ದೇಶಗಳ ಸಂದರ್ಶನಕ್ಕಾಗಿ ವಿದೇಶ ಪ್ರವಾಸ ಕೈಗೊಳ್ಳಲು ಜೋಧ್ಪುರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ, ಜಾಮೀನಿನ ಶರತ್ತಿನ ಪ್ರಕಾರ, ಅನುಮತಿ ನೀಡಿದೆ.
1998ರಲ್ಲಿ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ಗೆ ಎಪ್ರಿಲ್ 7ರಂದು ಜಾಮೀನು ಮಂಜೂರಾಗಿತ್ತು. 25,000 ರೂ.ಗಳ ಎರಡು ಬೇಲ್ ಬಾಂಡ್ ಆಧಾರದಲ್ಲಿ ಆತನನ್ನು ಬಿಡುಗಡೆ ಮಾಡಲಾಗಿತ್ತು.
ಜಾಮೀನು ಸಿಗುವ ಮುನ್ನ ಸಲ್ಮಾನ್ ಖಾನ್ ಜೋಧ್ಪುರ ಜೈಲಿನಲ್ಲಿ ಎರಡು ರಾತ್ರಿಗಳನ್ನು ಕಳೆದಿದ್ದರು. ಜಾಮೀನಿನ ಶರತ್ತಿನ ಪ್ರಕಾರ ಸಲ್ಮಾನ್ ವಿದೇಶ ಪ್ರವಾಸ ಕೈಗೊಳ್ಳುವುದಕ್ಕೆ ಕೋರ್ಟಿನ ಅನುಮತಿ ಕೋರಬೇಕು ಎಂಬ ಶರತ್ತನ್ನು ವಿಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು