ಫ್ರೆಂಡ್‌ ಅಂಗದ್‌ ಜತೆಗೆ ಮದುವೆ: ನೇಹಾ ಧೂಪಿಯಾ Big Surprise


Team Udayavani, May 10, 2018, 4:00 PM IST

Neha-weds-Angad-600.jpg

ಮುಂಬಯಿ : ಬಾಲಿವುಡ್‌ನ‌ಲ್ಲಿ  ಸೆಕ್ಸೀ ನಟಿಯಾಗಿ ಹಿಂದೊಮ್ಮೆ  ಸಾಕಷ್ಟು  ಹೆಸರು ಮಾಡಿದ್ದ ನೇಹಾ ಧೂಪಿಯಾ ಇಂದು ಗುರುವಾರ ತಾನು ತನ್ನ ಬೆಸ್ಟ್‌ ಫ್ರೆಂಡ್‌ ಅಂಗದ್‌ ಬೇಡಿಯನ್ನು ಮದುವೆಯಾಗಿರುವುದಾಗಿ ಇಡಿಯ ಚಿತ್ರರಂಗಕ್ಕೆ, ತನ್ನ ಅಭಿಮಾನಿಗಳಿಗೆ ಸರ್‌ಪ್ರೈಸ್‌ ನೀಡಿದ್ದಾಳೆ. 

ನೇಹಾ ಮತ್ತು ಅಂಗದ್‌ ಈಚೆಗೆ ಕೆಲ ಸಮಯದಿಂದ ಡೇಟಿಂಗ್‌ ನಿರತರಾಗಿರುವ ಬಗ್ಗೆ ದಟ್ಟ ವದಂತಿಗಳು ಹರಡಿಕೊಂಡಿದ್ದವು. ಸಿಕ್ಖ್ ಸಂಪ್ರದಾಯಂತೆ ತಾವು ಮದುವೆಯಾಗಿರುವುದಾಗಿ ಪ್ರಕಟಿಸಿರುವ ಈ ಜೋಡಿ ಇಂದು ಗುರುವಾರ ದಿಢೀರನೆ ಬಾಂಬ್‌ ಎಸೆದ ರೀತಿಯಲ್ಲಿ ತಮ್ಮ ವಿವಾಹವನ್ನು ಜಗಜ್ಜಾಹೀರು ಮಾಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ನೇಹಾ ಅವರು ತಮ್ಮ ಮದುವೆಯನ್ನು ಇಂದು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದರು. ಜತೆಗೆ ಅಪ್‌ಲೋಡ್‌ ಮಾಡಿರುವ ವಿವಾಹ ಸಮಾರಂಭದ ಫೋಟೋ ಆಕೆ ಈ ರೀತಿಯ ಕ್ಯಾಪ್‌ಶನ್‌ ನೀಡಿದ್ದಾರೆ : “ನನ್ನ ಬದುಕಿನ ಅತ್ಯುತ್ತಮ ನಿರ್ಧಾರ; ಇವತ್ತು, ನಾನು ನನ್ನ ಅತ್ಯುತ್ತಮ ಗೆಳೆಯನನ್ನು ವಿವಾಹವಾಗಿದ್ದೇನೆ; ಹಲೋ, ಇಲ್ಲಿದ್ದಾರೆ ನನ್ನ ಪತಿ, ಅಂಗದ್‌ ಬೇಡಿ’.

ಅಂಗದ್‌ ಬೇಡಿ ಅವರು ಕೂಡ ನೇಹಾ ಜತೆಗಿನ ತಮ್ಮ ಮದುವೆಯ ಸಿಹಿ ಸುದ್ದಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಬೆಸ್ಟ್‌ ಫ್ರೆಂಡ್‌, ಈಗ ನನ್ನ ವೈಫ್; ಹಲೋ, ಈಗಿಲ್ಲಿ ನನ್ನ ಪತ್ನಿ ಇದ್ದಾರೆ – ಶ್ರೀಮತಿ ಬೇಡಿ!!!’ ಎಂದು ಅಂಗದ್‌ ಬರೆದುಕೊಂಡಿದ್ದಾರೆ. 

ಕದ್ದು ಮುಚ್ಚಿ ತೆರೆಮರೆಯಲ್ಲಿ ಎಂಬಂತೆ ಮದುವೆಯಾಗಿರುವ ಈ ನೂತನ ಬಾಲಿವುಡ್‌ ಜೋಡಿಯ ವೈವಾಹಿಕ ಫೋಟೋಗಳು ರಂಗುರಂಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಮಿಂಚುತ್ತಿವೆ ! ನೂತನ ಜೋಡಿಗೆ ನಾವೂ ವೈವಾಹಿಕ ಶುಭಾಶಯ ಹೇಳೋಣ  ! 

ಕೆಲ ದಿನಗಳ ಹಿಂದಷ್ಟೇ ಬಾಲಿವುಡ್‌ ನಟಿ ಸೋನಮ್‌ ಕಪೂರ್‌ ಮದುವೆ ದಿಢೀರನೆ ನಡೆದು ಇಡಿಯ ಹಿಂದಿ ಚಿತ್ರರಂಗದವರು ಮತ್ತು ಆಕೆಯ ಅಭಿಮಾನಿಗಳು ಅಚ್ಚರಿ ಪಟ್ಟಿದ್ದರು.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.