ಫ್ರೆಂಡ್‌ ಅಂಗದ್‌ ಜತೆಗೆ ಮದುವೆ: ನೇಹಾ ಧೂಪಿಯಾ Big Surprise


Team Udayavani, May 10, 2018, 4:00 PM IST

Neha-weds-Angad-600.jpg

ಮುಂಬಯಿ : ಬಾಲಿವುಡ್‌ನ‌ಲ್ಲಿ  ಸೆಕ್ಸೀ ನಟಿಯಾಗಿ ಹಿಂದೊಮ್ಮೆ  ಸಾಕಷ್ಟು  ಹೆಸರು ಮಾಡಿದ್ದ ನೇಹಾ ಧೂಪಿಯಾ ಇಂದು ಗುರುವಾರ ತಾನು ತನ್ನ ಬೆಸ್ಟ್‌ ಫ್ರೆಂಡ್‌ ಅಂಗದ್‌ ಬೇಡಿಯನ್ನು ಮದುವೆಯಾಗಿರುವುದಾಗಿ ಇಡಿಯ ಚಿತ್ರರಂಗಕ್ಕೆ, ತನ್ನ ಅಭಿಮಾನಿಗಳಿಗೆ ಸರ್‌ಪ್ರೈಸ್‌ ನೀಡಿದ್ದಾಳೆ. 

ನೇಹಾ ಮತ್ತು ಅಂಗದ್‌ ಈಚೆಗೆ ಕೆಲ ಸಮಯದಿಂದ ಡೇಟಿಂಗ್‌ ನಿರತರಾಗಿರುವ ಬಗ್ಗೆ ದಟ್ಟ ವದಂತಿಗಳು ಹರಡಿಕೊಂಡಿದ್ದವು. ಸಿಕ್ಖ್ ಸಂಪ್ರದಾಯಂತೆ ತಾವು ಮದುವೆಯಾಗಿರುವುದಾಗಿ ಪ್ರಕಟಿಸಿರುವ ಈ ಜೋಡಿ ಇಂದು ಗುರುವಾರ ದಿಢೀರನೆ ಬಾಂಬ್‌ ಎಸೆದ ರೀತಿಯಲ್ಲಿ ತಮ್ಮ ವಿವಾಹವನ್ನು ಜಗಜ್ಜಾಹೀರು ಮಾಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ನೇಹಾ ಅವರು ತಮ್ಮ ಮದುವೆಯನ್ನು ಇಂದು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದರು. ಜತೆಗೆ ಅಪ್‌ಲೋಡ್‌ ಮಾಡಿರುವ ವಿವಾಹ ಸಮಾರಂಭದ ಫೋಟೋ ಆಕೆ ಈ ರೀತಿಯ ಕ್ಯಾಪ್‌ಶನ್‌ ನೀಡಿದ್ದಾರೆ : “ನನ್ನ ಬದುಕಿನ ಅತ್ಯುತ್ತಮ ನಿರ್ಧಾರ; ಇವತ್ತು, ನಾನು ನನ್ನ ಅತ್ಯುತ್ತಮ ಗೆಳೆಯನನ್ನು ವಿವಾಹವಾಗಿದ್ದೇನೆ; ಹಲೋ, ಇಲ್ಲಿದ್ದಾರೆ ನನ್ನ ಪತಿ, ಅಂಗದ್‌ ಬೇಡಿ’.

ಅಂಗದ್‌ ಬೇಡಿ ಅವರು ಕೂಡ ನೇಹಾ ಜತೆಗಿನ ತಮ್ಮ ಮದುವೆಯ ಸಿಹಿ ಸುದ್ದಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಬೆಸ್ಟ್‌ ಫ್ರೆಂಡ್‌, ಈಗ ನನ್ನ ವೈಫ್; ಹಲೋ, ಈಗಿಲ್ಲಿ ನನ್ನ ಪತ್ನಿ ಇದ್ದಾರೆ – ಶ್ರೀಮತಿ ಬೇಡಿ!!!’ ಎಂದು ಅಂಗದ್‌ ಬರೆದುಕೊಂಡಿದ್ದಾರೆ. 

ಕದ್ದು ಮುಚ್ಚಿ ತೆರೆಮರೆಯಲ್ಲಿ ಎಂಬಂತೆ ಮದುವೆಯಾಗಿರುವ ಈ ನೂತನ ಬಾಲಿವುಡ್‌ ಜೋಡಿಯ ವೈವಾಹಿಕ ಫೋಟೋಗಳು ರಂಗುರಂಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಮಿಂಚುತ್ತಿವೆ ! ನೂತನ ಜೋಡಿಗೆ ನಾವೂ ವೈವಾಹಿಕ ಶುಭಾಶಯ ಹೇಳೋಣ  ! 

ಕೆಲ ದಿನಗಳ ಹಿಂದಷ್ಟೇ ಬಾಲಿವುಡ್‌ ನಟಿ ಸೋನಮ್‌ ಕಪೂರ್‌ ಮದುವೆ ದಿಢೀರನೆ ನಡೆದು ಇಡಿಯ ಹಿಂದಿ ಚಿತ್ರರಂಗದವರು ಮತ್ತು ಆಕೆಯ ಅಭಿಮಾನಿಗಳು ಅಚ್ಚರಿ ಪಟ್ಟಿದ್ದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.