ಬಿಟೌನ್‍ನ “ಸಂಜು’ಗೆ ಕೋಟಿ ಕೋಟಿ ಹಿಟ್ಸ್: Watch


Team Udayavani, Jun 17, 2018, 2:17 PM IST

sanju.jpg

ರಾಜ್ ಕುಮಾರ್ ಹಿರಾನಿ ನಿರ್ದೇಶನದ “ಸಂಜು’ ಬಾಲಿವುಡ್ ನ ಬಹುನಿರೀಕ್ಷಿತ ಸಿನಿಮಾವಾಗಿದ್ದು, ನಟ ಸಂಜಯ್ ದತ್ ಲೈಫ್ ಸ್ಟೋರಿ ಬೆಳ್ಳಿತೆರೆಯ ಮೇಲೆ ಬರಲು ಸಿದ್ಧವಾಗಿದೆ. ಮತ್ತೊಂದೆಡೆ ಸಂಜು ಆಗಿ ರಣಬೀರ್ ಕಪೂರ್ ಕಮಾಲ್ ಸೃಷ್ಟಿಸಿದ್ದಾರೆ.

“ಸಂಜು’ ಟ್ರೈಲರ್ ಬಿಡುಗಡೆಯಾದಾಗಿನಿಂದ ಇಲ್ಲಿವರೆಗೂ ನಾಲ್ಕು ಕೋಟಿಗೂ (42,541,098) ಹೆಚ್ಚು ವೀಕ್ಷಣೆಗೊಳಗಾಗಿ ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿದೆ. ಇನ್ನು ಟೀಸರ್​ನಲ್ಲಿ ಸಂಜಯ್​ ಜೀವನದ ಮಸಾಲೆ ತುಂಬಿದ ವಿಷಯಗಳನ್ನು ತೋರಿಸಲಾಗಿದೆ. ಜತೆಗೆ ಅವರಿಗಿದ್ದ ಮಾದಕ ವ್ಯಸನದ ಚಟಗಳು ಹಾಗೂ 300ಕ್ಕೂ ಹೆಚ್ಚು ಜನರೊಂದಿಗಿದ್ದ ದೈಹಿಕ ಸಂಬಂಧಗಳ ಬಗ್ಗೆ ತೋರಿಸಲಾಗಿದೆ.

ಪೊಲೀಸ್​ ವಿಚಾರಣೆಯಿಂದ ಹಿಡಿದು ಜೈಲಿನಲ್ಲಿ ಕಳೆದ ಕರಾಳ ರಾತ್ರಿಗಳು, ಸಿನಿ ರಂಗದಲ್ಲಿ ತಾರೆಯಾಗಿದ್ದ ಸಂಜಯ್​ ಸಿನಿ ಜೀವನ ಹಾಳಾಗಿ ಮತ್ತೆ ಚಿಗುರೊಡೆಯುವ ಬಳ್ಳಿಯಂತೆ ಮೇಲೇಳುವ ಸಂಜಯ್​ ಬಗ್ಗೆ ಈ ಟ್ರೈಲರ್​ನಲ್ಲಿ ತೋರಿಸಲಾಗಿದೆ. ರಣಬೀರ್​ ಕಪೂರ್​ ಈ ಸಿನಿಮಾದಲ್ಲಿ ಯುವ ಸಂಜಯ್ ದತ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಸಿನಿಮಾದಲ್ಲಿ ಸಂಜು ಆಗಿ ರಣಬೀರ್ ಕಪೂರ್, ಪರೇಶ್ ರಾವಲ್, ಮನೀಶಾ ಕೊಯಿರಾಲಾ, ಅನುಷ್ಕಾ ಶರ್ಮಾ, ಸೋನಂ ಕಪೂರ್, ದಿಯಾ ಮಿರ್ಜಾ, ವಿಕಿ ಕೌಶಲ್, ಬೋಮನ್ ಇರಾನಿ ಮುಖ್ಯಭೂಮಿಕೆಯಲ್ಲಿದ್ದಾರೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.