Ashish Vidyarthi: 57ರ ವಯಸ್ಸಿನಲ್ಲಿ 2ನೇ ಮದುವೆ.. ಟ್ರೋಲ್‌ಗೆ ಕ್ಯಾರೇ ಮಾಡಲ್ಲ ಎಂದ ದಂಪತಿ


Team Udayavani, Sep 16, 2023, 6:49 PM IST

Ashish Vidyarthi: 57ರ ವಯಸ್ಸಿನಲ್ಲಿ 2ನೇ ಮದುವೆ.. ಟ್ರೋಲ್‌ಗೆ ಕ್ಯಾರೇ ಮಾಡಲ್ಲ ಎಂದ ದಂಪತಿ

ಮುಂಬಯಿ: ಇದೇ ವರ್ಷದ ಮೇ ತಿಂಗಳಿನಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ತನ್ನ 57ನೇ ವಯಸ್ಸಿನಲ್ಲಿ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಎನ್ನುವವರನ್ನು ವಿವಾಹವಾಗಿದ್ದರು. ಅವರ ವಿವಾಹದ ಬಳಿಕ ಅನೇಕರು ಟ್ರೋಲ್‌ ಮಾಡಿ, ನೆಗೆಟಿವ್‌ ಕಮೆಂಟ್‌ ಗಳನ್ನು ಮಾಡಿದ್ದರು.

ನಟ ಆಶಿಶ್‌ ವಿದ್ಯಾರ್ಥಿ 2021 ರಲ್ಲಿ ರಂಗಭೂಮಿ ಕಲಾವಿದ ರಾಜೋಶಿ ಜೊತೆಗಿನ ವೈವಾಹಿಕ ಸಂಬಂಧಕ್ಕೆ ವಿಚ್ಚೇದನವನ್ನು ನೀಡಿದ್ದರು. ಆ ಬಳಿಕ ಅವರು 57ನೇ ವಯಸ್ಸಿನಲ್ಲಿ ಅಸ್ಸಾಂ ಮೂಲದ  ಫ್ಯಾಷನ್ ಉದ್ಯಮಿ 50 ವರ್ಷದ ರೂಪಾಲಿ ಬರುವಾ ಅವರನ್ನು ವಿವಾಹವಾಗಿದ್ದರು. ಅವರ ವಿವಾಹದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುವುದರ ಜೊತೆಗೆ ಅನೇಕರು ಈ ವಯಸ್ಸಿನಲ್ಲಿ ವಿವಾಹವಾಗಿರುವ ಬಗ್ಗೆ ಟ್ರೋಲ್‌ ಮಾಡಿ, ನೆಗೆಟಿವ್‌ ಕಮೆಂಟ್‌ ಮಾಡಿದ್ದರು.

ಇದೀಗ ದಂಪತಿ ಬಹಿರಂಗವಾಗಿ ಸಂದರ್ಶನವೊಂದರಲ್ಲಿ ನೆಗೆಟಿವ್‌ ಕಮೆಂಟ್ಸ್‌ ಹಾಗೂ ಟ್ರೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರೀತಿಯ ವಿಷಯದಲ್ಲಿ ಸಾಬೀತುಪಡಿಸಲು ಏನೂ ಇಲ್ಲ. ನಾವಿಬ್ಬರೂ ಯಾರಿಗೂ ಏನನ್ನೂ ಸಾಬೀತುಪಡಿಸಬೇಕಾಗಿಲ್ಲ. ನಮಗೆ ಸಂತೋಷವನ್ನುಂಟುಮಾಡುವ ಕೆಲಸವನ್ನು ನಾವು ಮಾಡಿದ್ದೇವೆ.” ಎಂದು ಆಶಿಶ್‌ ಹೇಳಿದ್ದಾರೆ.

ಇನ್ನು ರೂಪಾಲಿ “ನಾನು ಟ್ರೋಲ್‌ ಗಳ ಬಗ್ಗೆ ತಲೆಕೆಡೆಸಿಕೊಳ್ಳುವುದಿಲ್ಲ. ಏಕಂದರೆ ನನಗೆ ಅವರು ಯಾರೆಂದು ಗೊತ್ತಿಲ್ಲ. ಅವರು(ಟ್ರೋಲರ್ಸ್) ಸಾಮಾನ್ಯ ಜನರಿಗೆ ತಿಳಿದಿಲ್ಲದ ಯಾವುದನ್ನಾದರೂ ನೋಡಿದ್ದಾರೆ ಮತ್ತು ಅದರ ಬಗ್ಗೆ ಅವರಿಗೆ ಯಾವುದೇ ಕಲ್ಪನೆ ಇಲ್ಲ.‌ ಆ ಕಮೆಂಟ್‌ಗಳು ನನ್ನ ಮೇಲೆ ಪರಿಣಾಮ ಬೀರಲ್ಲ ಏಕೆಂದರೆ ನಾನು ಅವುಗಳನ್ನು ಓದಲಿಲ್ಲ. ನನ್ನ ಆಪ್ತರು ನನ್ನ ಜೊತೆ ಇದ್ದಾರೆ. ಹಾಗಾಗಿ ನಾನು ಬೇರೆ ಯಾವುದರ ಬಗ್ಗೆಯೂ ಚಿಂತಿಸಲ್ಲ” ಎಂದು ಅವರು ಹೇಳಿದ್ದಾರೆ.

ಯೂಟ್ಯೂಬ್‌ ನಲ್ಲಿ ಫುಡ್‌ ವ್ಲಾಗ್‌ ಮಾಡಿಕೊಂಡು, ಇತ್ತ ನಟನೆಯಲ್ಲೂ ತೊಡಗಿರುವ ಆಶಿಶ್‌ ವಿದ್ಯಾರ್ಥಿ ವಿಶಾಲ್ ಭಾರದ್ವಾಜ್ ಅವರ ಸ್ಪೈ-ಥ್ರಿಲ್ಲರ್ ʼಖುಫಿಯಾʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಟಬು, ಅಲಿ ಫಜಲ್, ವಾಮಿಕಾ ಗಬ್ಬಿ ಮತ್ತು ಅಜ್ಮೇರಿ ಹಕ್ ಬಧೋನ್ ಸಹ ನಟಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.