ನೆಚ್ಚಿನ ನಟನ ಭೇಟಿ ಸಾಧ್ಯವಾಗಿಲ್ಲವೆಂದು ಹುಚ್ಚು ಅಭಿಮಾನಿ ಆತ್ಮಹತ್ಯೆ!
Team Udayavani, Sep 6, 2018, 11:09 AM IST
ವಿಜಯವಾಡ: ತನ್ನ ನೆಚ್ಚಿನ ನಟನ ಭೇಟಿ ಸಾಧ್ಯಾವಾಗಿಲ್ಲ ಎಂದು ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಘಟನೆ ನಡೆದಿದೆ.
ಕೊಮಟಾವೆಲ್ಲಿ ಅನಿಲ್ ಕುಮಾರ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಖ್ಯಾತ ನಟ ಪವನ್ ಕಲ್ಯಾಣ್ ಅವರ ಕಟ್ಟಾ ಅಭಿಮಾನಿಯಾಗಿದ್ದ.
ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ.
ಪವನಣ್ಣ ನೀವಂದ್ರೆ ನನಗೆ ಹುಚ್ಚು ಅಭಿಮಾನ. ಬದುಕಿರುವಾಗ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ನಿಮ್ಮ ಕೈಯಾರೆ ನನ್ನ ಅಂತ್ಯಕ್ರಿಯೆ ನಡೆಯಬೇಕು ಎಂದು ಬರೆದು ಸಾವಿಗೆ ಶರಣಾಗಿದ್ದಾನೆ. ಇತೀ ನಿಮ್ಮ ಅನಿಲ್ ಕುಮಾರ್.. ಜನ ಸೇನಾನಿ ಎಂದು ಬರೆಯಲಾಗಿದೆ.
ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ